ಅಗಲಿದ ಪತ್ರಕರ್ತರಿಗೆ ಕೆಯುಡಬ್ಲೃಜೆ ಶ್ರದ್ದಾಂಜಲಿ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸಂಚಲನ ತಂದ ಶ್ಯಾಮಸುಂದರ್ ಮಹಾಮಸ್ತಕಾಭಿಷೇಕ ಸಂಪರ್ಕ ಸೇತುವಾಗಿದ್ದ ಅಶೋಕ್ ಕುಮಾರ್
ಬೆಂಗಳೂರು: ಕನ್ನಡದಲ್ಲಿ ಡಿಜಿಟಲ್ ಪತ್ರಿಕೋದ್ಯಮಕ್ಕೆ ಹೊಸ ಆಯಾಮ ನೀಡಿದ ಎಸ್.ಕೆ. ಶ್ಯಾಮಸುಂದರ್ ಮತ್ತು ಶ್ರವಣಬೆಳಗೊಳ ಬಾಹುಬಲಿ ಮಹಾಮಸ್ತಕಾಭಿಷೇಕ ಸಂಪರ್ಕ ಸೇತುವೆಯಂತಿದ್ದ ಎಸ್.ಎನ್. ಅಶೋಕ್ ಕುಮಾರ್ ಅವರ ಸಾಧನೆಯ ಹೆಜ್ಜೆ ಗುರುತುಗಳನ್ನು ಮರೆಯಲಾಗದು ಎಂದು ಪ್ರಜಾವಾಣಿ ವಿಶ್ರಾಂತ ಸಂಪಾದಕ ಪದ್ಮರಾಜ ದಂಡಾವತಿ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆ.ಯೂ.ಡಬ್ಲ್ಯೂ.ಜೆ) ಹಮ್ಮಿಕೊಂಡಿದ್ದ ಅಗಲಿದ ಹಿರಿಯ ಪತ್ರಕರ್ತರಾದ ಎಸ್.ಕೆ. ಶ್ಯಾಮಸುಂದರ್ ಮತ್ತು ಎಸ್.ಎನ್. ಅಶೋಕ್ ಕುಮಾರ್ ಹಾಗೂ ಉಡುಪಿ ಸಂದೀಪ್ ಸೇರಿದಂತೆ ಅಗಲಿದ ಪತ್ರಕರ್ತರ ನುಡಿ ನಮನ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ … Read more






