ಕಾರ್ ಗೆ ಬಸ್ ಡಿಕ್ಕಿ- ನಾಲ್ವರ ದುರ್ಮರಣ
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ. ಕಾರು ಮೈಸೂರು ಕಡೆಗೆ ಹೊರಟಿತ್ತು, ಈ ವೇಳೆ ಎಕ್ಸ್ ಪ್ರೆಸ್ ವೇನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲ ಉಂಟಾಗಿದ್ದು, ಮತ್ತೆ ಕಾರನ್ನು ಎಕ್ಸ್ ಪ್ರೆಸ್ ವೇಗೆ ತಿರುಗಿಸಿದ್ದಾನೆ. ಇದೇ ವೇಳೆ ಹಿಂದಿನಿಂದ ಕೆ ಎಸ್ ಆರ್ ಟಿ ಸಿ ಐರಾವತ ಬಸ್ ಬಂದಿದ್ದು, ಎದುರಿಗೆ ಬಂದ … Read more






