--ಇಲ್ಲಿ ಜಾಹೀರಾತು--

ಭೀಕರ ಅಪಘಾತ- ನಾಲ್ವರ ದುರ್ಮರಣ

On: May 26, 2025 2:04 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬಳ್ಳಾರಿ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಜಿಲ್ಲೆಯ ಸಂಡೂರು ತಾಲೂಕಿನ ಜೈಸಿಂಗಪೂರ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಮೃತರನ್ನು ಆಶಾ (28), ಸ್ವಾತಿ (5), ಬಿಂದುಶ್ರೀ ಎಂದು ಗುರಿತಿಸಲಾಗಿದೆ, ಸಾವನ್ನಾಪ್ಪಿದ ಇನ್ನೋರ್ವರ ಮಾಹಿತಿ ಲಭ್ಯವಾಗಿಲ್ಲ, ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now