ಚಿರತೆ ಓಡಾಟ- ಹೆಜ್ಜೆ ಗುರುತು ಪತ್ತೆ

ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಮತ್ತಿಹಳ್ಳಿ ಗ್ರಾಮ ಪಂಚಾಯಿತಿಯ ಕರೀಕೆರೆ ಬೈರಾಪುರ, ಸಿದ್ದಾಪುರ ಗ್ರಾಮಗಳ ಕೆರೆ ಅಂಗಳ ಹಾಗೂ ತೋಟದ ಸಾಲುಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಸಂಚಾರ ಮಾಡಲು ಭಯಭೀತರಾಗಿದ್ದಾರೆ. ಈಗಾಗಲೇ ಕೆರೆ ಅಂಗಳದಲ್ಲಿ ಮೇವು ಮೇಯುತ್ತಿದ್ದ ಕುರಿಯನ್ನು ಹೊತ್ತೊಯ್ದು ಅದನ್ನು ಕಂಡ ಕುರಿಗಾಹಿ ಗಾಬರಿಯಾಗಿದ್ದಾರೆ, ರಾತ್ರಿ ವೇಳೆಯಲ್ಲಿ ಭೈರಾಪುರ ಗ್ರಾಮದೊಳಗೆ ಸಂಚಾರ ಮಾಡಿರುವ ಚಿರತೆಯ ಹೆಜ್ಜೆಯ ಗುರುತು ಕಂಡು ಬಂದಿದ್ದು ಬೀದಿ ನಾಯಿಯನ್ನು ಎಳೆದೊಯ್ಯಿದೆ, ಬೆಳಗಿನ ವೇಳೆಯಲ್ಲಿ ಮಾರುಕಟ್ಟೆಗೆ ಹಾಗೂ ರೈಲು ಪ್ರಯಾಣ ಮಾಡಲು ತೆರಳಿದಾಗ … Read more

ಮಹಿಳೆಗೆ ಅನ್ಯಾಯ- ಪೇದೆ ವಿರುದ್ಧ ದೂರು

ಕುಣಿಗಲ್: ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡ ನಂತರ ಮದುವೆಯಾಗುವಂತೆ ಕೇಳಿದಾಗ ಜಾತಿ ನೆಪದಲ್ಲಿ ಮಹಿಳಾ ಪೇದೆಗೆ ಅನ್ಯಾಯ ಮಾಡಿದ ಘಟನೆ ಹಿನ್ನೆಲೆಯಲ್ಲಿ ಮಹಿಳಾ ಪೇದೆ ನೀಡಿದ ದೂರಿನ ಮೇರೆಗೆ ಪೇದೆ, ಮುಖ್ಯಪೇದೆ ಮೇಲೆ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ಭಾದಿತ ಮಹಿಳೆಯು ಪೇದೆಯಾಗಿ ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಅದೆ ಠಾಣೆಯಲ್ಲಿದ್ದ ಮತ್ತೋರ್ವ ಪುರುಷ ಪೇದೆ ಪದೇ ಪದೆ ಪೀಡಿಸಿ ಮದುವೆಯಾಗುವುದಾಗಿ ನಂಬಿಸಿ, ಮಹಿಳಾ ಪೇದೆಯನ್ನು ದೈಹಿಕವಾಗಿ ಬಳಸಿಕೊಂಡು ನಂತರ ಮಹಿಳಾ ಪೇದೆಗೆ ತಿಳಿಯದಂತೆ ಬೇರೆಡೆ ಮದುವೆಗೆ ನಿಶ್ವಿತಾರ್ಥ … Read more

ಸುಬೋಧ್ ಕುಮಾರ್ ಗೋಯಲ್ ಬಂಧನ

ನವದೆಹಲಿ: 6,200 ಕೋಟಿಗೂ ಹೆಚ್ಚಿನ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಯುಕೋ ಬ್ಯಾಂಕ್ ನ ಮಾಜಿ ಛೇರ್ಮನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಸುಬೋಧ್ ಕುಮಾರ್ ಗೋಯಲ್ ಅವರನ್ನು ಬಂಧಿಸಲಾಗಿದೆ. ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದ 6,200 ಕೋಟಿಗೂ ಹೆಚ್ಚಿನ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಹಣ ವರ್ಗಾವಣೆ ಆರೋಪದ ಮೇಲೆ ಯುಕೋ ಬ್ಯಾಂಕ್ ನ ಮಾಜಿ ಸಿಎಂಡಿ ಸುಬೋಧ್ ಕುಮಾರ್ ಗೋಯೆಲ್ ಅವರನ್ನು ಬಂಧಿಸಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ. ಸುಬೋಧ್ ವಿರುದ್ಧ ಮನಿ ಲಾಂಡರಿಂಗ್ (ಅಕ್ರಮ ಹಣ … Read more

ಕೊಲೆ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ ಎಂಬುವವರ ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು. ಸೋಮವಾರ ಆ ಪ್ರಕರಣದಲ್ಲಿ ಭಾಗಿಯಾಗಿದ್ದ ಮಂಜ ಎಂಬ ಆರೋಪಿಯ ಇರುವಿಕೆ ತಿಳಿದುಕೊಂಡ ಪೊಲೀಸರು ಆತನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ … Read more

ಕೆಸ್ ಆರ್ ಟಿಸಿ ಬಸ್ ಪಲ್ಟಿ- ಇಬ್ಬರು ಸಾವು

ಕನಕಪುರ: ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕೆಎಸ್ ಆರ್ ಟಿ ಬಸ್ ಮೋರಿಗೆ ಪಲ್ಟಿಯಾಗಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಸಾವನ್ನಪ್ಪಿದ್ದಾರೆ, ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರನ್ನು ದಯಾನಂದ ಸಾಗರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಸ್ಸು ಬೆಳಗ್ಗೆ ಕನಕಪುರದಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕಗ್ಗಲೀಪುರ ಠಾಣೆ ಸಮೀಪ … Read more

ಜಲಾಶಯದಲ್ಲಿ ಮುಳುಗಿ 3 ಯುವತಿಯರ ಸಾವು

ಮಾಗಡಿ: ರಾಮನಗರ ಜಿಲ್ಲೆಯ ಮಾಗಡಿ ತಾಲೂತಿನ ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವತಿಯರನ್ನು ಬೆಂಗಳೂರು ಮೂಲದ 18 ವರ್ಷದ ರಾಘವಿ, 20 ವರ್ಷದ ಮಧುಮಿತ ಹಾಗೂ 22 ವರ್ಷದ ರಮ್ಯಾ ಎಂದು ಗುರುತಿಸಲಾಗಿದೆ. ಏಳು ಯುವತಿಯರ ತಂಡ ಜಲಾಶಯ ವೀಕ್ಷಣೆಗೆಂದು ತೆರಳಿತ್ತು. ಈ ಪೈಕಿ ಓರ್ವ ಯುವತಿ ನೀರಿಗೆ ಬಿದ್ದಿದ್ದು ಆಕೆಯನ್ನು ರಕ್ಷಿಸಲು ಯುವತಿಯರು ಮುಂದಾಗಿದ್ದಾರೆ. ದುರಾದೃಷ್ಟವಶಾತ್ ಮೂವರು ಯುವತಿಯರು ನೀರುಪಾಲಾಗಿದ್ದು ನಾಲ್ವರು ಯುವತಿಯರನ್ನು ಯುವಕನೋರ್ವ ರಕ್ಷಿಸಿದ್ದಾನೆ. ಸದ್ಯ ಮೃತ … Read more

ಮಳೆ ಅಬ್ಬರ- ನಾಗರಿಕರ ಪರದಾಟ

ಕುಣಿಗಲ್: ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ ವರೆಗೂ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮಳೆ ವ್ಯಾಪಕವಾಗಿ ಸುರಿದಿದ್ದು ಪಟ್ಟಣದಲ್ಲಿ ಸೋಮವಾರ ಬೆಳಗ್ಗೆ ಎಂಟುವರೆ ಯಾದರೂ ಮಳೆ ಸುರಿಯುತ್ತಿದ್ದ ಕಾರಣ ನಾಗರಿಕರು ಪರದಾಡುವಂತೆ ಅಗಿತ್ತು. ಪಟ್ಟಣದಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಮಳೆಗೆ ಪುರಸಭೆ ಬಸ್ ನಿಲ್ದಾಣ ಕೆರೆಯಂತಾಗಿದ್ದು ಬಸ್ನಿಲ್ದಾಣದಲ್ಲಿ ನಿಂತಿದ್ದ ಬಸ್ಸುಗಳು ಅರ್ದಷ್ಟು ಮಳೆ ನೀರಿನಲ್ಲಿ ಮುಳುಗಿ ಬಸ್ ಮಾಲೀಕರು ಪರದಾಡುವಂತಾಯಿತು, ಪುರಸಭೆ ಬಸ್ ನಿಲ್ದಾಣಕ್ಕೆ ಹೊಂದಿಕೊಂಡ ಮುಖ್ಯ ಚರಂಡಿ ಸ್ವಚ್ಛ ಮಾಡದೆ ನಿರ್ಲಕ್ಯ ವಹಿಸಿದ್ದರಿಂದ ಈ ರೀತಿ ಆಯಿತೆಂದು … Read more

ಆಂಧ್ರರದ ರಸ್ತೆ ಭೀಕರ ಅಪಘಾತ

ಹುಳಿಯಾರ್: ಆಂಧ್ರರ ಪ್ರದೇಶದ ಪ್ರವಾಸಕ್ಕೆ ಹೋಗಿದ್ದ ಚಿಕ್ಕನಾಯಕನ ಹಳ್ಳಿ ತಾಲ್ಲೂಕು ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮದ 6 ಮಂದಿಯ ಪೈಕಿ ಮೂವರು ಸ್ಥಾಳದಲ್ಲೇ ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಕೆಂಕೆರೆ ನವೀನ್ (43), ಬಿಜೆಪಿ ಯುವ ಮೋರ್ಚಾ ತಾಲೂಕು ಮಾಜಿ ಅಧ್ಯಕ್ಷ ಸಂತೋಷ್ (37) ಹಾಗೂ ಲೋಕೇಶ್ (37) ಸಾವನ್ನಪ್ಪಿದ ದುದೈರ್ವಿಗಳಾಗಿದ್ದಾರೆ, ಅದೃಷ್ಟವಶಾತ್ ಇವರ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದ ದರ್ಶನ್, ಶಶಿಕುಮಾರ್, ನಡುವನಹಳ್ಳಿ ಶಿವಾನಂದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂತೋಷ್ ಅವರ … Read more

ಏರ್ ಆ್ಯಂಬುಲೆನ್ಸ್ ಲ್ಯಾಂಡಿಂಗ್ ವೇಳೆ ಪತನ

ಡೆಹ್ರಾಡೂನ್: ಕೇದಾರನಾಥ ಬಳಿ ಏರ್ ಆ್ಯಂಬುಲ್ಸ್ ಒಂದು ಲ್ಯಾಂಡಿಂಗ್ ವೇಳೆ ತಾಂತ್ರಿಕ ದೋಷದಿಂದ ಪತನಗೊಂಡ ಘಟನೆ ನಡೆದಿದೆ. ತುರ್ತು ವೈದ್ಯಕೀಯ ಸೇವೆಯ ಅಡಿಯಲ್ಲಿ ರೋಗಿಯನ್ನು ಕರೆದೊಯ್ಯಲು ಹೆಲಿಕಾಪ್ಟರ್ ಕೇದಾರನಾಥಕ್ಕೆ ಬರುವ ವೇಳೆ ಪತನಗೊಂಡಿದೆ, ಕೇದಾರನಾಥಕ್ಕೆ ಬರುತ್ತಿದ್ದ ಏರ್ ಆ್ಯಂಬುಲೆನ್ಸ್ ಕೇದಾರನಾಥ ಹೆಲಿಪ್ಯಾಡ್ ಬಳಿ ತಾಂತ್ರಿಕ ದೋಷ ಕಂಡು ಬಂದು ಇನ್ನೂ 20 ಮೀಟರ್ ದೂರದಲ್ಲಿರುವಾಗಲೇ ಹೆಲಿಕಾಪ್ಟರ್ನ ಹಿಂಭಾಗ ಮುರಿದು ಪತನಗೊಂಡಿದೆ, ಈ ವೇಳೆ ಹೆಲಿಕಾಪ್ಟರ್ ನಲ್ಲಿ ಪೈಲಟ್, ಓರ್ವ ವೈದ್ಯ ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿ ಮೂರೂ … Read more

ಏರ್ ಆ್ಯಂಬುಲೆನ್ಸ್ ಲ್ಯಾಂಡಿಂಗ್ ವೇಳೆ ಪತನ

ಡೆಹ್ರಾಡೂನ್: ಕೇದಾರನಾಥ ಬಳಿ ಏರ್ ಆ್ಯಂಬುಲ್ಸ್ ಒಂದು ಲ್ಯಾಂಡಿಂಗ್ ವೇಳೆ ತಾಂತ್ರಿಕ ದೋಷದಿಂದ ಪತನಗೊಂಡ ಘಟನೆ ನಡೆದಿದೆ. ತುರ್ತು ವೈದ್ಯಕೀಯ ಸೇವೆಯ ಅಡಿಯಲ್ಲಿ ರೋಗಿಯನ್ನು ಕರೆದೊಯ್ಯಲು ಹೆಲಿಕಾಪ್ಟರ್ ಕೇದಾರನಾಥಕ್ಕೆ ಬರುವ ವೇಳೆ ಪತನಗೊಂಡಿದೆ, ಕೇದಾರನಾಥಕ್ಕೆ ಬರುತ್ತಿದ್ದ ಏರ್ ಆ್ಯಂಬುಲೆನ್ಸ್ ಕೇದಾರನಾಥ ಹೆಲಿಪ್ಯಾಡ್ ಬಳಿ ತಾಂತ್ರಿಕ ದೋಷ ಕಂಡು ಬಂದು ಇನ್ನೂ 20 ಮೀಟರ್ ದೂರದಲ್ಲಿರುವಾಗಲೇ ಹೆಲಿಕಾಪ್ಟರ್ನ ಹಿಂಭಾಗ ಮುರಿದು ಪತನಗೊಂಡಿದೆ, ಈ ವೇಳೆ ಹೆಲಿಕಾಪ್ಟರ್ ನಲ್ಲಿ ಪೈಲಟ್, ಓರ್ವ ವೈದ್ಯ ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿ ಮೂರೂ … Read more