--ಇಲ್ಲಿ ಜಾಹೀರಾತು--

ಮಾರಕಾಸ್ತ್ರಗಳಿಂದ ಕೊಚ್ಚಿ ಶಿವು ಕೊಲೆ

On: June 24, 2025 2:23 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಹಾವೇರಿ: ಮಟ ಮಟ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರ ಶಿವು ಕುನ್ನೂರು ಎಂಬುವವರನ್ನು ಕೊಲೆ ಮಾಡಿದ ಘಟನೆ ನಡೆದಿದೆ.
ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಸುಮಾರು ಎಂಟರಿಂದ ಹತ್ತು ಜನರ ತಂಡ ಕಾರಿನಲ್ಲಿ ಬಂದು ಹೋಂಡಾ ಶೋ ರೂಂ ಬಳಿ ನಿಂತಿದ್ದ ಕಾಂಗ್ರೆಸ್ ಮುಖಂಡ ಶಿವಾನಂದ ಕುನ್ನೂರ ಅವರ ಮೇಲೆ ಏಕಾಏಕಿ ದಾಳಿ ಮಾಡುವ ಮೂಲಕ ಕೊಲೆಗೈದು ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡು ಶಿವು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now