ಪೊಲೀಸಪ್ಪನಿಂದಲೇ ಹನಿಟ್ರ್ಯಾಪ್ ಕೃತ್ಯ

ಮೈಸೂರು: ಹನಿಟ್ರ್ಯಾಪ್ ಹೆಸರಲ್ಲಿ ದೊಡ್ಡ ಉದ್ಯಮಿಗಳು, ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವುದನ್ನು ಕೇಳಿರುತ್ತೀರಾ, ಆದರೆ ದುಷ್ಟರನ್ನು ಶಿಕ್ಷಿಸಬೇಕಾದ ಪೊಲೀಸಪ್ಪನೇ ಇಂಥ ಹೀನಕೃತ್ಯದಲ್ಲಿ ತೊಡಗಿರುವ ಹೇಯ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.ಕಾನ್ಸ್ಟೆಬಲ್ ಶಿವಣ್ಣ ಬಂಧಿತ ಆರೋಪಿ. ಸುಂದರ ಯುವತಿಯರನ್ನು ಮುಂದೆ ಬಿಟ್ಟು ಹಣ ಉಳ್ಳವರನ್ನು ಬಲೆ ಬೀಳಿಸುತ್ತಿದ್ದ ಎಂದು ಹೇಳಲಾಗಿದೆ.ಇದೇ ರೀತಿ ಕಂಪಲಾಪುರದ ಬಟ್ಟೆ ವ್ಯಾಪಾರಿ ದಿನೇಶ್ ಕುಮಾರ್ ಎಂಬುವರನ್ನು ಹನಿಟ್ರ್ಯಾಪ್ ಗೆ ಒಳಪಡಿಸಿದ್ದಾರೆ. ಯುವತಿಯೊಬ್ಬಳನ್ನು ಮುಂದೆ ಬಿಟ್ಟು ಬಟ್ಟೆ ವ್ಯಾಪಾರಿಯನ್ನು ವಾಟ್ಸ್ಯಾಪ್ ಮೂಲಕ ಬಲೆಗೆ ಬೀಳಿಸಿಕೊಂಡಿದ್ದಾರೆ. ತಾನು … Read more

ಮಳೆ ಅಬ್ಬರ- ಕೊಚ್ಚಿಹೋದ ರಸ್ತೆ ತಡೆಗೋಡೆ

ಹಾಸನ: ಹಾಸನದಲ್ಲಿ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ತಡೆಗೋಡೆ ನಾಶವಾಗಿದ್ದು, ಮಳೆಗೆ ನೂತನವಾಗಿ ನಿರ್ಮಿಸಿದ್ದ ರಸ್ತೆ ತಡೆಗೋಡೆ ಕೊಚ್ಚಿ ಹೋಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆ ಮಹಲ್ ಬಳಿ ಈ ಒಂದು ಘಟನೆ ಸಂಭವಿಸಿದೆ. ಶಿರಾಡಿ ಘಾಟ್ ಬಳಿ ಆನೆ ಮಹಲ್ ಎಂಬಲ್ಲಿ ಸುಮಾರು 100 ಮೀಟರ್ ಉದ್ದಕ್ಕೂ ಗೆಬ್ರಿಯನ್ ವಾಲ್ ಕುಸಿದು ಬಿದ್ದಿದೆ.ರಸ್ತೆಯ ಸುರಕ್ಷತೆಗೆ ಎಂದು ನಿರ್ಮಿಸಿದ್ದ ತಡೆಗೋಡೆ ಇದೀಗ ಭಾರಿ ಮಳೆಗೆ ಕೊಚ್ಚಿಕೊಂಡು ಹೋಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಶಿರಾಡಿ ಘಾಟ್ … Read more

ಚಿರತೆಗೆ ಗುಂಡಿಕ್ಕಿ ಕೊಲೆ- ಓರ್ವ ವಶಕ್ಕೆ

ಕುಣಿಗಲ್: ಚಿರತೆಗೆ ಗುಂಡಿಕ್ಕಿ ಕೊಂದ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿ ವಡಾಘಟ್ಟ ಗ್ರಾಮದ ಬಳಿ ನಡೆದಿದ್ದು, ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಆರ್ ಎಫ್ ಒ ಜಗದೀಶ್ ಮತ್ತು ಸಿಬ್ಬಂದಿ ಕೃತ್ಯದಲ್ಲಿ ಪಾಲ್ಗೊಂಡಿದ್ದ ಮೂವರ ಪೈಕಿ ನಾರಾಯಣ ಎಂಬಾತನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಜರುಗಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗುಂಡಿಗೆ ಬಲಿಯಾದ ಚಿರತೆ ನಾಲ್ಕು ವರ್ಷದ ಗಂಡು ಚಿರತೆಯಾಗಿದ್ದು ನಿಯಮಾನುಸಾರ ನ್ಯಾಯಾಲಯದ ಆದೇಶದಂತೆ ಚಿರತೆ ಕಳೆ ಬರಹವನ್ನು ಸುಟ್ಟುಹಾಕಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಗಳು ಚಿರತೆ … Read more

ರ್ಯಾಪಿಡೋ ಬೈಕ್ ಚಾಲಕನಿಂದ ಯುವತಿ ಮೇಲೆ ಹಲ್ಲೆ

ಬೆಂಗಳೂರು: ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನ ಅತಿವೇಗದ ಚಾಲನೆ ಪ್ರಶ್ನಿಸಿದ್ದಕ್ಕೆ ಯುವತಿ ಮೇಲೆ ಚಾಲಕ ಹಲ್ಲೆ ನಡೆಸಿದ್ದು, ಹೊಡೆದ ಏಟಿಗೆ ಯುವತಿ ರಸ್ತೆಗೆ ಬಿದ್ದಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಜಯನಗರದಲ್ಲಿ ಜೂ.14ರಂದು ಈ ಘಟನೆ ನಡೆದಿದ್ದು, ಬೈಕ್ ಟ್ಯಾಕ್ಸಿ ಚಾಲಕ ಸುಹಾಸ್ ಎನ್ನುವಾತ ಶ್ರೇಯಾ ಎನ್ನುವ ಯುವತಿ ಮೇಲೆ ಹಲ್ಲೆ ಮಾಡಿದ್ದಾನೆ. ಶ್ರೇಯಾ ಎನ್ನುವವರು ರ್ಯಾಪಿಡೋ ಸೇವೆ ಬಳಸಿಕೊಂಡು ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನು ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದುದರಿಂದ, … Read more

ಅಪಘಾತದಲ್ಲಿ ಬೈಕ್ ಸವಾರರಿಬ್ಬರ ಸಾವು

ನೆಲಮಂಗಲ: ಕುಣಿಗಲ್ ಬೈಪಾಸ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವ ಡ್ಯಾನ್ಸರ್ ಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಪ್ರಜ್ವಲ್ (22, ಶ್ರೀರಾಂಪುರ ನಿವಾಸಿ) ಮತ್ತು ಸಹನ (21, ಕುರುಬರಹಳ್ಳಿ ನಿವಾಸಿ) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಮತ್ತು ಸಹನ ಇಬ್ಬರೂ ವೃತ್ತಿಪರ ಡ್ಯಾನ್ಸರ್ಗಳಾಗಿದ್ದು, ಕೆಲವು ವರ್ಷಗಳ ಹಿಂದೆ ಒಂದು ಕಾರ್ಯಕ್ರಮದಲ್ಲಿ ಪರಿಚಯವಾಗಿದ್ದರು. ಘಟನೆಯ ದಿನ, ಅವರು ಕುಣಿಗಲ್ ನಲ್ಲಿ ನಡೆದ ಒಂದು ಕಾರ್ಯಕ್ರಮದ ಹಣವನ್ನು ಸಂಗ್ರಹಿಸಲು ಬಂದಿದ್ದರು. … Read more

ಮಹಿಳೆಯ ಬೆತ್ತಲೆ ವೀಡಿಯೋ- ಅರ್ಚಕ ಬಂಧನ

ಬೆಂಗಳೂರು: ಮಾಟ-ಮಂತ್ರದ ಹೆಸರಿನಲ್ಲಿ, ಪೂಜೆಯ ನೆಪದಲ್ಲಿ ಮಹಿಳೆಯ ಬೆತ್ತಲೆ ವೀಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಅರ್ಚಕನೋರ್ವನನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ಮೂಲದ ಅರ್ಚಕ ಅರುಣ್ ಎಂದು ಗುರುತಿಸಲಾಗಿದೆ. ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದಾನೆ. ಬೆಳ್ಳಂದೂರು ಪೊಲೀಸರು ಕಾಮುಕ ಅರ್ಚಕನನ್ನು ಬಂಧಿಸಿದ್ದಾರೆ.ನಮ್ಮ ಕುಟುಂಬಕ್ಕೆ ಮಾಟ ಮಂತ್ರ ಮಾಡಿಸಿದ್ದಾರೆ ಪರಿಹಾರ ಮಾಡಿಕೊಡಿ ಎಂದು ಕೇರಳದ ಪೆರಿಂಗೊಟ್ಟುಕರ ದೇವಾಲಯಕ್ಕೆ ಮಹಿಳೆಯೊಬ್ಬರು ತೆರಳಿದ್ದರು. 24 ಸಾವಿರ ಹಣ ಕಟ್ಟಿದ್ದರೆ ಪೂಜೆ ಮಾಡುವುದಾಗಿ ಹೇಳಿದ್ದ ಅರ್ಚಕ ಅರುಣ್ ಮಹಿಳೆಯ … Read more

ಎಟಿಎಂನಲ್ಲಿದ್ದ 27 ಲಕ್ಷ ರೂ. ದರೋಡೆ

ಕೋಲಾರ: ನಗರದ ಎಸ್ಬಿಐ ಬ್ಯಾಂಕ್ ನ ಎಟಿಎಂನಲ್ಲಿದ್ದ ಸುಮಾರು 27 ಲಕ್ಷ ರೂ. ಹಣ ದರೋಡೆಯಾದ ಘಟನೆ ನಡೆದಿದೆ. ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣೆಯ ಸಮೀಪ ಈ ಘಟನೆ ನಡೆದಿದ್ದು. ಎಟಿಎಂನಲ್ಲಿ ಸುಮಾರು 27 ಲಕ್ಷ ರೂ. ಹಣ ಇತ್ತು. ಕಳ್ಳರು ಎಲ್ಲಾ ಹಣವನ್ನು ದೋಚಿದ್ದಾರೆ, ಸ್ಥಳಕ್ಕೆ ಕೋಲಾರ ಎಸ್ ಪಿ ನಿಖಿಲ್ ಸೇರಿದಂತೆ ಬೆರಳಚ್ವು ತಜ್ಞರು, ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ … Read more

ಹೃದಯಾಘಾತದಿಂದ ಕಲಬುರಗಿ ನ್ಯಾಯಾಧೀಶ ಸಾವು

ಕಲಬುರಗಿ: ನಗರದ 3ನೇ ಹೆಚ್ಚುವರಿ ಸಿನಿಯರ್ ಸಿವಿಲ್ ನ್ಯಾಯಾಧೀಶರಾದ ವಿಶ್ವನಾಥ ಮುಗುತಿ ಅವರು (44) ಸೋಮವಾರ ಬೆಳಗ್ಗೆ ಹೃದಯಾಪಘಾತದಿಂದ ನಿಧನರಾಗಿದ್ದಾರೆ. ಮನೆಯಲ್ಲಿರಬೇಕಾದರೆ ಬೆಳಗ್ಗೆ 9.45ಕ್ಕೆ ತಿಂಡಿ ಮುಗಿಸಿ, ಹೊರಬೇಕೆನ್ನುವಷ್ಟರಲ್ಲಿ ಎದೆ ನೋವು ಕಾಣಿಸಿಕೊಂಡಾಗಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿದ ಸಂದರ್ಭಲ್ಲಿ ಅಲ್ಲಿನ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ರಬಕವಿ, ಬನಹಟ್ಟಿ ಮೂಲದ ಇವರು ಕಳೆದ 15 ದಿನಗಳ ಹಿಂದೆ ಕಲಬುರಗಿಗೆ ವರ್ಗವಾಗಿದ್ದರು. ಈ ಮುಂಚೆ ದಾವಣಗೇರೆ ಜಿಲ್ಲಾ ನ್ಯಾಯಾಲದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದರು. … Read more

ಮಹಿಳೆ ಕಾಣೆ

ತುಮಕೂರು: ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಸುಮಾರು 27 ವರ್ಷದ ನಾಗರತ್ನಮ್ಮ ಎಂಬ ಮಹಿಳೆಯು ಜೂನ್ 4 ರಿಂದ ಕಾಣೆಯಾಗಿದ್ದಾಳೆ ಎಂದು ಈಕೆಯ ಪತಿ ಕಿರಣ್ ಠಾಣೆಗೆ ದೂರು ನೀಡಿದ್ದಾರೆ. ಈಕೆಯು 5.5 ಅಡಿ ಎತ್ತರ, ಕೆಂಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಮಾತನಾಡುತ್ತಾಳೆ. ಕಾಣೆಯಾದ ಸಂದರ್ಭ ಲ್ಲಿ ಕೆಂಪು ಬಣ್ಣದ ಚೂಡಿದಾರ್ ಭರಿಸಿದ್ದಳು. ಕಾಣೆಯಾದವಳ ಬಗ್ಗೆ ಸುಳಿವು ಸಿಕ್ಕಲ್ಲಿ ದೂ.08132- 223338, 220229, 0816- 2272451ನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ … Read more

ಬಸ್ ಚಾಲಕನಿಗೆ ಚಪ್ಪಲಿಯಿಂದ ಥಲಿತ

ಬೆಂಗಳೂರು: ಬಸ್ ಚಾಲಕ ತನ್ನ ಆಫೀಸ್ ಬಳಿ ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಮಹಿಳೆ ಚಪ್ಪಲಿಯಿಂದ ಬಸ್ ಚಾಲಕನನ್ನು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಟಿನ್ ಫ್ಯಾಕ್ಟರಿಯಿಂದ ಎಲೆಕ್ಟ್ರಾನಿಕ್ ಸಿಟಿಗೆ ಬಸ್ ತೆರಳುತ್ತಿತ್ತು. ಬಸ್ ಸರ್ಜಾಪುರ ರಸ್ತೆಯ ಕೈಕೊಂಡರಹಳ್ಳಿ ಬಳಿ ತಲುಪಿದಾಗ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಅಮಡುತ್ತಿದ್ದ ಮಹಿಳಾ ಪ್ರಯಾಣಕಿ ಕಾವ್ಯಾ, ಬಸ್ ನಿಲುಗಡೆ ಇಲ್ಲದಿದ್ದರೂ ತನ್ನ ಕಚೇರಿ ಬಳಿ ಬಸ್ ನಿಲ್ಲಿಸುವಂತೆ ಹೇಳಿದ್ದಾರೆ. ಆದರೆ ಟ್ರಾಫಿಕ್ ನಿಂದಾಗಿ ಬಸ್ … Read more