ಪೊಲೀಸಪ್ಪನಿಂದಲೇ ಹನಿಟ್ರ್ಯಾಪ್ ಕೃತ್ಯ
ಮೈಸೂರು: ಹನಿಟ್ರ್ಯಾಪ್ ಹೆಸರಲ್ಲಿ ದೊಡ್ಡ ಉದ್ಯಮಿಗಳು, ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವುದನ್ನು ಕೇಳಿರುತ್ತೀರಾ, ಆದರೆ ದುಷ್ಟರನ್ನು ಶಿಕ್ಷಿಸಬೇಕಾದ ಪೊಲೀಸಪ್ಪನೇ ಇಂಥ ಹೀನಕೃತ್ಯದಲ್ಲಿ ತೊಡಗಿರುವ ಹೇಯ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.ಕಾನ್ಸ್ಟೆಬಲ್ ಶಿವಣ್ಣ ಬಂಧಿತ ಆರೋಪಿ. ಸುಂದರ ಯುವತಿಯರನ್ನು ಮುಂದೆ ಬಿಟ್ಟು ಹಣ ಉಳ್ಳವರನ್ನು ಬಲೆ ಬೀಳಿಸುತ್ತಿದ್ದ ಎಂದು ಹೇಳಲಾಗಿದೆ.ಇದೇ ರೀತಿ ಕಂಪಲಾಪುರದ ಬಟ್ಟೆ ವ್ಯಾಪಾರಿ ದಿನೇಶ್ ಕುಮಾರ್ ಎಂಬುವರನ್ನು ಹನಿಟ್ರ್ಯಾಪ್ ಗೆ ಒಳಪಡಿಸಿದ್ದಾರೆ. ಯುವತಿಯೊಬ್ಬಳನ್ನು ಮುಂದೆ ಬಿಟ್ಟು ಬಟ್ಟೆ ವ್ಯಾಪಾರಿಯನ್ನು ವಾಟ್ಸ್ಯಾಪ್ ಮೂಲಕ ಬಲೆಗೆ ಬೀಳಿಸಿಕೊಂಡಿದ್ದಾರೆ. ತಾನು … Read more






