ಸ್ವಗ್ರಾಮದಲ್ಲಿ ಮನೋಜ್ ಅಂತ್ಯಕ್ರಿಯೆ
ಕುಣಿಗಲ್: ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಾಲು ತುಳಿತಕ್ಕೆ ಒಳಗಾಗಿ ತಾಲೂಕಿನ ನಾಗಸಂದ್ರದ ಹಾಲಿ ಬೆಂಗಳೂರಿನ ಯಲಹಂಕದಲ್ಲಿ ವಾಸವಿದ್ದ ಮನೋಜ್ (24) ಮೃತಪಟ್ಟಿದ್ದು, ಸ್ವಗ್ರಾಮದಲ್ಲಿ ಗುರುವಾರ ಬೆಳಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮೃತ ಮನೋಜ್ (24) ಬೆಂಗಳೂರಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ, ತಂದೆ ದೇವರಾಜ್ ಪಾನಿಪೂರಿ ವ್ಯವಹಾರ ಮಾಡುತ್ತಿದ್ದರು, ಬುಧವಾರ ಸಂಜೆ ಪೊಲೀಸರು ಮಾಹಿತಿ ನೀಡಿದ್ದು ಆಸ್ಪತ್ರೆಗೆ ತೆರಳಿದಾಗ ಬೆಳಗ್ಗೆ ಕಾಲೇಜಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ಒಬ್ಬನೆ ಮಗ ಹೆಣವಾಗಿದ್ದ, ಮಗನ ಸಾವನ್ನು ಅರಗಿಸಿಕೊಳ್ಳಲಾಗದೆ ಮೃತನ … Read more






