ಕಾರು ಅಪಘಾತ- ವ್ಯಕ್ತಿ ಸ್ಥಳದಲ್ಲೇ ಸಾವು
ಪಾವಗಡ: ಪಾವಗಡ ಪಟ್ಟಣದ ಹೊರ ವಲಯದ ಕಣಿವೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿ ಆಂಧ್ರ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ. ಗೋಪಾಲಪ್ಪ ಮತ್ತು ನರಸಿಂಹಮೂರ್ತಿ ಎಂಬುವರು ಸತ್ಯ ಸಾಯಿ ಜಿಲ್ಲೆಯ ಮಡಕಶಿರಾ ತಾಲೂಕಿನ ರೇಕಲಕುಂಟೆ ಗ್ರಾಮದವರು, ಪಾವಗಡ ತಾಲೂಕಿನ ಕಡಪಲಕೆರೆಗೆ ಮೂರ್ತಿ ಅವರ ಮಗ ನರೇಶ್ ಅವರನ್ನು ಮಾತನಾಡಿಸಿಕೊಂಡು ಕಾರಿನಲ್ಲಿ ಹಿಂತಿರುವಾಗ ನಾಯಿ ಅಡ್ಡ ಬಂದ ಕಾರಣ ಅದನ್ನು ತಪ್ಪಿಸಲು ಹೋಗಿ ಪಕ್ಕದಲ್ಲಿರುವ ಗುಣಿಗೆ ಎಗರಿ ಕಾರು ಅಪಘಾತವಾಗಿದ್ದು ಸ್ಥಳದಲ್ಲೇ ಗೋಪಾಲಪ್ಪ (50) ಸಾವನ್ನಪ್ಪಿದ್ದಾರೆ. … Read more






