ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್

ಬೆಂಗಳೂರು: ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದಂತೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಬಂಧನ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಂಧಿಸಿದ್ದಾರೆ. ಆದ್ರೆ, ಬಂಧನದ ವೇಳೆ ಇನ್ಸ್ ಪೆಕ್ಟರ್ ಗೋವಿಂದರಾಜು ಕೂಗಾಡಿ ರಂಪಾಟ ನಡೆಸಿದ್ದಾನೆ. ರಂಪಾಟ ಮಾಡಿದ … Read more

ಹೋಂವರ್ಕ ಮಾಡಿಲ್ಲವೆಂದು ಬಾಲಕನಿಗೆ ಹಲ್ಲೆ

ಬೆಂಗಳೂರು: ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ 4ನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ಜನವರಿ 10ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದಿನಿ ಲೇಔಟ್ ನಲ್ಲಿರುವ ವೀಣಾ ವಿದ್ಯಾ ಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕಿ ಆಂಗ್ಲಿನ್ ಬಾಲಕನಿಗೆ ಬಾಸುಂಡೆ ಬರುವ ಮಟ್ಟಿಗೆ ಥಳಿಸಿದ್ದಾರೆ ಎಂದು ಬಾಲಕನ ತಾಯಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ತಮ್ಮ ಮಗನನ್ನು ಹಾಸ್ಟೆಲ್ ನಲ್ಲಿ … Read more

ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳ ಮೂಲದ, 57 ವರ್ಷದ ಸಿಜೆ ರಾವ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು. ಇಂದು ಸಂಜೆ ಬೆಂಗಳೂರಿನ ಆನೇಪಾಳ್ಯದಲ್ಲಿರೋ ತಮ್ಮ ಕಚೇರಿಯಲ್ಲಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು, … Read more

ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯಿಂದ ಲಂಚಕ್ಕೆ ಬೇಡಿಕೆ

ಶಿರಾ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಲಂಚಕ್ಕೆ ಬೇಡಿಕೆ ಇಡಲಾಗಿದೆ ಎಂದು ಶಿರಾ ನಗರದ ಪೆಶಮ್ಮ ಮೊಹಲ್ಲಾ ನಿವಾಸಿ ರಾಬಿಯಾ ಗಂಭೀರ ಆರೋಪ ಮಾಡಿದ್ದಾರೆ. ಅವರು ತಮ್ಮ ಮಗುವನ್ನು ಆರು ದಿನಗಳ ಕಾಲ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆರಂಭದಲ್ಲಿ ಯಾವುದೇ ಹಣ ಕೇಳದ ಸಿಬ್ಬಂದಿ, ಡಿಸ್ಚಾರ್ಜ್ ಮಾಡುವ ವೇಳೆ ಆರು ದಿನಗಳಿಗೆ 600 ರೂ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರಿದ್ದಾರೆ. ಇದು ಸರ್ಕಾರಿ ಆಸ್ಪತ್ರೆಯಾಗಿದ್ದರೂ ಹಣ ಕೇಳುತ್ತಿರುವುದು ಏಕೆ ಎಂದು ಪ್ರಶ್ನಿಸಿದಾಗ, ಇಲ್ಲಿ ಯಾವುದೂ ಉಚಿತವಾಗಿ ಸಿಗುವುದಿಲ್ಲ … Read more

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು

ತುಮಕೂರು: ತುಮಕೂರು ತಾಲೂಕಿನ ನೆಲಹಾಳ್ ಸಮೀಪ ಇಂದು ಸೋಮವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳಾಗಿದ್ದಾರೆ. ಅಪಘಾತದಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. … Read more

ಪತ್ನಿಯನ್ನು ಕೊಲೆ ಮಾಡಿ ಜೈಲು ಸೇರಿದ ಪತಿ

ಬೆಳಗಾವಿ: ಕೆಲ ಅನುಮಾನದ ಹಿನ್ನೆಲೆ ಪತ್ನಿಯನ್ನು ಪತಿಯೇ ಕೊಲೆ ಮಾಡಿರುವ ಘಟನೆ ಖಾನಾಪುರ ತಾಲೂಕಿನ ಕಾಪೋಲಿ ಗ್ರಾಮದಲ್ಲಿ ನಡೆದಿದೆ. ತಾಯಿ ಮಸಣ ಸೇರಿದರೆ, ತಂದೆ ಜೈಲು ಪಾಲಾಗಿದ್ದರಿಂದ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ಕಿರಣಾ ಅವಿನಾಶ ಬಾಳೇಕುಂದ್ರಿ (30) ಮೃತ ಮಹಿಳೆ. ಅವಿನಾಶ ಮಾರುತಿ ಬಾಳೇಕುಂದ್ರಿ (38) ಕೊಲೆ ಆರೋಪಿ. ಕೊಲೆ ಪ್ರಕರಣದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಮಾಹಿತಿ ನೀಡಿದರು. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಮಾತನಾಡಿ, … Read more

ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಲಬುರಗಿ: ಪ್ರೀತಿಸಿ ಮದುವೆಯಾದ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ. ಅನಸೂಯಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತನ್ನ ಅತ್ತೆ ಮಗ ಅವಿನಾಶ್ ನನ್ನು ಪ್ರೀತಿಸಿ ಮದುವೆಯಾಗಿದ್ದ ಅನಸೂಯಾಳ ವಿವಾಹ ಎರಡು ತಿಂಗಳ ಹಿಂದಷ್ಟೇ ಎರಡೂ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿತ್ತು. ಮದುವೆಯ ಬಳಿಕ ಗಂಡನೊಂದಿಗೆ ಹಳ್ಳಿಯಲ್ಲಿ ವಾಸಿಸುವುದಕ್ಕೆ ಅನಸೂಯಾ ಬೇಸರಗೊಂಡಿದ್ದಳು ಎನ್ನಲಾಗಿದ್ದು, ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಮದುವೆಯಾದ ನಂತರ ಅನುಸೂಯಾ ತನ್ನ … Read more

ಕೆಕೆಆರ್ ಟಿಸಿ ಬಸ್ ಹರಿದು ನಾಲ್ಕು ವರ್ಷದ ಮಗು ಸಾವು

ರಾಯಚೂರು: ಕೆಕೆಆರ್ ಟಿಸಿ ಬಸ್ ಹರಿದು ನಾಲ್ಕು ವರ್ಷದ ಹೆಣ್ಣುಮಗು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ನಡೆದಿದೆ. ಗಬ್ಬೂರು ಗ್ರಾಮದ ವಿದ್ಯಾಶ್ರೀ ಮೃತ ಬಾಲಕಿ . ಸಾರಿಗೆ ಬಸ್ ಗಬ್ಬೂರಿನಿಂದ ದೇವದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಅಚಾನಕ್ಕಾಗಿ ಅಡ್ಡ ಬಂದ ಕಾರಣ ಮಗುವಿನ ಮೇಲೆ ಬಸ್ ಹರಿದು ದುರ್ಘಟನೆ ಸಂಭವಿಸಿದೆ. ಬಸ್ ಬರುವುದನ್ನು ಗಮನಿಸದೆ ಮಗು ರಸ್ತೆ ದಾಟಲು ಮುಂದಾದಾಗ ಅಪಘಾತ ನಡೆದಿದೆ. ಧಿರ್ಡರ್ ಆಗಿ ಅಡ್ಡ ಬಂದ ಕಾರಣ ಬಸ್ಸಿನ … Read more

ಬಸ್ ಮತ್ತು ಕ್ರೂಸರ್ ವಾಹನದ ನಡುವೆ ಅಪಘಾತ: ಮೂವರು ಸಾವು

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಖಾಸಗಿ ಬಸ್ ಮತ್ತು ಕ್ರೂಸರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಿಯಾರು ಬಳಿಯ ಕಾರ್ಕಳ ಬಜಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಇನ್ನೂ ದೃಢಪಟ್ಟಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ರಭಸಕ್ಕೆ … Read more

ಹತ್ಯೆಗೂ ಮುನ್ನ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ, ಆರು ವರ್ಷದ ವಲಸೆ ಬಾಲಕಿ ಹತ್ಯೆ

ಬೆಂಗಳೂರು: ವೈಟ್ಫೀಲ್ಡ್ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದ್ದ ಆರು ವರ್ಷದ ವಲಸೆ ಬಾಲಕಿ ಕಿಡ್ನಾಪ್ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮತ್ತೊಂದು ಶಾಕಿಂಗ್ ವಿಚಾರವನ್ನು ಬಹಿಂಗ ಪಡಿಸಿದ್ದಾರೆ. ಹತ್ಯೆಗೂ ಮುನ್ನ ಆರೋಪಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಯೂಸ್ಪ್ ಮೀರ್ ನನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಯೂಸೂಪ್ ರ್ಮರ್ ಆರು ತಿಂಗಳ ಹಿಂದೆ ನಗರಕ್ಕೆ ಬಂದು ಸ್ಕ್ರ್ಯೊಪ್ ಸಂಗ್ರಹಕಾರರಾಗಿ ಕೆಲಸ ಮಾಡುತ್ತಿದ್ದ … Read more