ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ಮಾರ್ಚ್ 19ರಂದು ಸಂಜೆ 5:30ಕ್ಕೆ ಅರಮನೆ ಆವರಣದಲ್ಲಿ ಯುಗಾದಿ ಸಂಗೀತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿಕುಮಾರಸ್ವಾಮಿ, ಸಚಿವರಾದ ಎಚ್.ಸಿ.ಮಹದೇವಪ್ಪ ಭಾಗವಹಿಸುವರು ಶಾಸಕ ಟಿ.ಎಸ್.ಶ್ರೀವತ್ಸ ಅಧ್ಯಕ್ಷತೆ ವಹಿಸುವರು.
ಯುಗಾದಿ ಸಂಗೀತೋತ್ಸವ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


