ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಶುಭಾಶಯ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಶುಭಾಶಯ ತಿಳಿಸಿದರು. ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದೆ. ಮೂರು ಹಂತದಲ್ಲಿ ಪರೀಕ್ಷೆಗಳು ನಡೆಯುತ್ತವೆ. ಒಂದು ವೇಳೆ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಎರಡನೇ ಹಂತ, ಮೂರನೇ ಹಂತದಲ್ಲಿ ಪರೀಕ್ಷೆಗೆ ಅವಕಾಶ ಇರುವುದರಿಂದ ಯಾವುದೇ ವಿದ್ಯಾರ್ಥಿಗಳು ಆತಂಕಗೊಳ್ಳದೇ ಪರೀಕ್ಷೆಯನ್ನು ಎದುರಿಸುವಂತೆ ತಿಳಿಸಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಧೈರ್ಯವಾಗಿ ಪರೀಕ್ಷೆ … Read more

ಪ್ರಿಯಾಂಕ್ ಖರ್ಗೆ ಇನ್ನೂ ಎಳಸು ರಾಜ್ಯ ಸರ್ಕಾರ ಮುಸ್ಲಿಂಗಾಗಿ ಇದೆಯಾ: ಈಶ್ವರಪ್ಪ ವಾಗ್ದಾಳಿ

ಕಲಬುರಗಿ: ಪ್ರಿಯಾಂಕ್ ಖರ್ಗೆ ಇನ್ನೂ ಎಳಸು. ಅವರಪ್ಪನ ಕಾರಣಕ್ಕೆ ಮಂತ್ರಿ ಪದವಿ ಸಿಕ್ಕಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಬ್ಯಾನ್ ಮಾಡೇ ಬಿಡುತ್ತೇವೆ ಅನ್ನೋ ರೀತಿ ಮಾತನಾಡ್ತಾರೆ. ಇಂದಿರಾ, ನೆಹರೂ ಕೈಯಲ್ಲಿಯೇ ಆರ್‌ಎಸ್‌ಎಸ್ ಬ್ಯಾನ್ ಮಾಡೋಕೆ ಆಗಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದರು. ಈ ಸರ್ಕಾರ ಕೇವಲ ಮುಸ್ಲಿಮರಿಗಾಗಿ ಇದ್ದೀವಿ ಅನ್ನೋ ಥರ ನಡೆಯುತ್ತಿದೆ. ಯಾಕೆ ಈ ಸರ್ಕಾರಕ್ಕೆ ಹಿಂದುಳಿದವರು, ದಲಿತರು ನೆನಪಿಗೆ … Read more

ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವು

ಚಾಮರಾಜನಗರ: ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಬಳಿ ನಡೆದಿದೆ. ಕೇರಳ ಮೂಲದವರು ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು ಎರಡು ವರ್ಷದ ಹುಲಿ ಸಾವಿಗೀಡಾಗಿದೆ. ಕೇರಳ ಮೂಲದ ಪರಮೇಶ್ ಎಂಬವರು ಸ್ಥಳೀಯರ ಜಮೀನನ್ನು ಗುತ್ತಿಗೆ ಪಡೆದಿದ್ದರು. ಈ ಭಾಗದಲ್ಲಿ ಹುಲಿ, ಚಿರತೆ ಸಂಚಾರ ಹೆಚ್ಚಿದೆ. ಈ ಹಿನ್ನೆಲೆ ಅಧಿಕಾರಿಗಳು ಥರ್ಮಲ್ ಡ್ರೋನ್ ಹಾರಿಸುವಾಗ ಹುಲಿ ಸತ್ತು ಬಿದ್ದಿರುವುದು ಗೊತ್ತಾಗಿದೆ. ಸ್ಥಳಕ್ಕೆ ಪೊಲೀಸ್, ಅರಣ್ಯ … Read more

ಚಿತ್ರಮಂದಿರಕ್ಕೆ ಬೆಂಕಿ: ಕಾವಲುಗಾರ ಸಾವು

ಮೈಸೂರು: ನಗರದ ಕೆಆರ್‌ಎಸ್ ರಸ್ತೆಯಲ್ಲಿರುವ ಗೋಕುಲ್ ಚಿತ್ರಮಂದಿರದ ಆವರಣದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಕಾವಲುಗಾರ ಸಜೀವ ದಹನವಾಗಿದ್ದಾರೆ. ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಮರಿಶೆಟ್ಟಿ (75) ಸಾವನ್ನಪ್ಪಿದ್ದಾರೆ. ಗೋಕುಲ್ ಚಿತ್ರಮಂದಿರ ಹಲವು ವರ್ಷದ ಹಿಂದೆಯೇ ಮುಚ್ಚಿದೆ. ಮರಿಶೆಟ್ಟಿ 45 ವರ್ಷದಿಂದ ಚಿತ್ರಮಂದಿರದಲ್ಲಿ ಕೆಲಸ ಮಾಡಿಕೊಂಡಿದ್ದರು. ಅದು ಮುಚ್ಚಿದ ಬಳಿಕವೂ ಪತ್ನಿಯೊಂದಿಗೆ ಅಲ್ಲೇ ವಾಸವಿದ್ದರು. ಮಂಗಳವಾರ ಬೆಳಿಗ್ಗೆ ಆವರಣ ಸ್ವಚ್ಛಗೊಳಿಸುವಾಗ ಕಸದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ಅದು ವೇಗವಾಗಿ ಹರಡಿಕೊಂಡ ಕಾರಣ ಮರಿಶೆಟ್ಟಿ ಅವರು ಹೊರಬರಲು ಸಾಧ್ಯವಾಗದೆ … Read more

ಶಿವರಾತ್ರೀಶ್ವರ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಮೈಸೂರು: ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿಯಿಂದ ನೀಡಲಾಗುವ ಶ್ರೀ ಶಿವರಾತ್ರೀಶ್ವರ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಲಾಗಿದೆ. ವೀರಶೈವ ಲಿಂಗಾಯತ ಧರ್ಮ, ಸಾಹಿತ್ಯ, ಇತಿಹಾಸ, ಕಲೆ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ 2025ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಪರಿಗಣಿಸಲಾಗುವುದು. 1983ರಿಂದ ಪ್ರತಿ ವರ್ಷ ಒಂದು ಉತ್ತಮ ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ಫಲಕ ಹಾಗೂ 25 ಸಾವಿರ ನಗದು ಪುರಸ್ಕಾರವನ್ನು ಒಳಗೊಂಡಿದೆ. ಲೇಖಕರು ಹಾಗೂ ಪ್ರಕಾಶಕರು ಪ್ರಕಟಿತ ಕೃತಿಗಳನ್ನು ನಿರ್ದೇಶಕರು, ಪ್ರಕಟಣ ವಿಭಾಗ, ಜೆಎಸ್‌ಎಸ್ ಮಹಾವಿದ್ಯಾಪೀಠ, ಜಗದ್ಗುರು ಶಿವರಾತ್ರಿ ರಾಜೇಂದ್ರ ವೃತ್ತ, … Read more

ರಾಮಕೃಷ್ಣ ಆಶ್ರಮಕ್ಕೆ ನಾರೇಯಣ ಪ್ರಶಸ್ತಿ

ಮೈಸೂರು: ನಗರದ ಯೋಗಿನಾರೇಯಣ ಯತೀಂದ್ರ ಪ್ರಚಾರ ಸಭಾ ನೀಡುವ 2026ನೇ ಸಾಲಿನ ‘ನಾರೇಯಣ ಪ್ರಶಸ್ತಿ’ಗೆ ಇಲ್ಲಿನ ಶ್ರೀರಾಮಕೃಷ್ಣ ಆಶ್ರಮವನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಅಭಿನಂದನಾ ಪ್ರಶಂಸಾಪತ್ರ, ಯೋಗಿನಾರೇಯಣ ಯತೀಂದ್ರರ ಸ್ಮರಣ ಫಲಕ ಹಾಗೂ 50 ಸಾವಿರ ನಗದು ಒಳಗೊಂಡಿದೆ. ಚಾಮರಾಜನಗರದ ವರನಟ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಮಾರ್ಚ್ 22ರಂದು ಬೆಳಿಗ್ಗೆ 11ಕ್ಕೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಆಶ್ರಮದ ಪರವಾಗಿ ಸ್ವಾಮಿ ಮುಕ್ತಿದಾನಂದ ಪ್ರಶಸ್ತಿ ಸ್ವೀಕರಿಸುವರು. ಆಶ್ರಮ ಆಧ್ಯಾತ್ಮಿಕ, ಶಿಕ್ಷಣ, ಸಂಸ್ಕೃತಿ ಹಾಗೂ ಸಮಾಜಸೇವಾ ಕ್ಷೇತ್ರಗಳಲ್ಲಿ … Read more

ಮುಸ್ಲಿಮರಿಂದಲೇ ವಕ್ಫ್ ಆಸ್ತಿ ಒತ್ತುವರಿ ಹೆಚ್ಚು: ಜಮೀರ್

ಬೆಂಗಳೂರು: ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಲಾಗಿದೆ. ಈ ಪೈಕಿ ಹೆಚ್ಚಿನವರು ಮುಸ್ಲಿಮರೇ ಆಗಿದ್ದಾರೆ ಎಂದು ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಎಂ.ವೈ.ಪಾಟೀಲ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯಾದ್ಯಂತ ಒಟ್ಟು 1,12,860 ಎಕರೆ ವಕ್ಫ್ ಆಸ್ತಿ ಇದೆ. ಅದರಲ್ಲಿ 20,054 ಎಕರೆ ನಮ್ಮ ಕೈಯಲ್ಲಿವೆ. 17,969 ಎಕರೆ ಅತಿಕ್ರಮಣ ಮಾಡಲಾಗಿದೆ. 47,263 ಎಕರೆ ಇನಾಂ ರದ್ದತಿ ಕಾಯ್ದೆಯಡಿ ಮತ್ತು 23,627 ಎಕರೆ … Read more

ಸ್ಪಿಕರ್ ಖಾದರ್ ಸಭಾತ್ಯಾಗ

ಶಾಸಕರ ಪ್ರಶ್ನೆಗಳಿಗೆ ಉತ್ತರಿಸದ ಸಚಿವರು, ಅಧಿಕಾರಿಗಳ ವಿರುದ್ಧ ಅಸಮಾಧಾನ ಬೆಂಗಳೂರು: ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡುವುದು ಸಾಮಾನ್ಯ. ಆದರೆ ಈ ಬಾರಿ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಸಭಾತ್ಯಾಗ ಮಾಡಿದ ಪ್ರಸಂಗ ನಡೆದಿದೆ. ಶಾಸಕರ ಲಿಖಿತ ಪ್ರಶ್ನೆಗಳಿಗೆ ಸಚಿವರು ಮತ್ತು ವಿಧಾನಸಭೆ ಕಾರ್ಯದರ್ಶಿಗಳು ಸಮರ್ಪಕ ಉತ್ತರ ನೀಡದೇ ಇರುವುದು, ಪದೇ ಪದೇ ಕಲಾಪಕ್ಕೆ ಗೈರಾಗುತ್ತಿರುವುದಕ್ಕೆ ಸ್ಪೀಕರ್ ಸಿಟ್ಟಾಗಿ ಕಲಾಪದಿಂದ ಹೊರ ನಡೆದರು. ಸ್ಪೀಕರ್ ಸಿಟ್ಟಿಗೆ … Read more

ಮತ್ತೆ ರಾಜಕೀಯಕ್ಕೆ ಯಡಿಯೂರಪ್ಪ!

ಮುಂದಿನ ವಿಧಾನಸಭೆ ಚುನಾವಣೆ ಗೆಲುವಿಗೆ ಬಿಜೆಪಿ ತಂತ್ರ ಚಿತ್ರದುರ್ಗದಲ್ಲಿ ರೀಎಂಟ್ರಿಗೆ ಮುಹೂರ್ತ ಚಿತ್ರದುರ್ಗ: ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಚುನಾವಣಾ ತಂತ್ರ ರೂಪಿಸುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅನಿವಾರ್ಯವಾಗಿ ಮತ್ತೆ ರಾಜಕೀಯ ಹೋರಾಟಕ್ಕೆ ಇಳಿಸಲು ಬಿಜೆಪಿ ಮುಂದಾಗಿದೆ. ರಾಜ್ಯ ಬಿಜೆಪಿಯಲ್ಲಿ ಜನರನ್ನು ಆಕರ್ಷಿಸುವ ಫೇಸ್ ವ್ಯಾಲ್ಯೂ ಇರುವ ನಾಯಕರ ಕೊರತೆ ಇರುವ ಕಾರಣ ಮತ್ತೆ ಯಡಿಯೂರಪ್ಪ ಅವರನ್ನು ಮುಂಚೂಣಿಗೆ ತರಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಪ್ರವೇಶಕ್ಕೆ … Read more

110 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ

ಮೈಸೂರು: ಹಳೆ ಮೈಸೂರು ಪ್ರದೇಶದ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಕುಸಿದಿದೆ. ಆದರೂ ಮುಂದಿನ ಜೂನ್, ಜುಲೈವರೆಗೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 124.80 ಗರಿಷ್ಠ ಅಡಿ ಮಟ್ಟದ ಕೆಆರ್‌ಎಸ್ ಡ್ಯಾಂನಲ್ಲಿ 110.44 ಅಡಿ ನೀರಿದೆ. 32.167 ಟಿಎಂಸಿಯಷ್ಟು ಸದ್ಯ ನೀರಿದ್ದು, ಈ ನೀರು ಮುಂದಿನ ಜೂನ್, ಜುಲೈ ತಿಂಗಳಿನವರೆಗೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವುದಿಲ್ಲ. ಆದರೆ, ಮಳೆ ಬಾರದಿದ್ದರೆ ಕೃಷಿ ಚಟುವಟಿಕೆಗೆ ನೀರು ಸಿಗುವ ಸಾಧ್ಯತೆ ಇಲ್ಲ. … Read more