ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಂದ ಮಗ

ಹಾಸನ: 40 ವರ್ಷವಾದ್ರೂ ನನಗಿನ್ನೂ ಮದುವೆ ಮಾಡಿಸಿಲ್ಲ ಎಂದು ಜಗಳ ತೆಗೆದ ಮಗ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65) ಕೊಲೆಯಾದ ಮಹಿಳೆ. ಉಮಾಶಂಕರ್ (40) ತಾಯಿಯನ್ನ ಕೊಂದ ಪುತ್ರ. ಕಳೆದ ವರ್ಷ ಕುಂಭಮೇಳಕ್ಕೆ ತೆರಳಿ ವಾಪಾಸ್ ಆಗುವಾಗ ನಡೆದ ಅಪಘಾತದಲ್ಲಿ ಆರೋಪಿ ಉಮಾಶಂಕರ್ ತಲೆಗೆ ಪೆಟ್ಟು ಬಿದ್ದಿತ್ತು. ಇದರಿಂದ ಒಮ್ಮೊಮ್ಮೆ ಬುದ್ದಿ ಭ್ರಮಣೆಯಾದವನಂತೆ ವರ್ತಿಸುತ್ತಿದ್ದ ಎನ್ನಲಾಗಿದೆ. ಪದೇ ಪದೇ ಮದುವೆ ಮಾಡಿಸುವಂತೆ ತಾಯಿ ಜೊತೆ … Read more

ರಾಜ್ಯದಲ್ಲಿ ಜನಗಣತಿ ಆರಂಭ ಇಂದಿನಿಂದ  ಸ್ವಯಂ ಗಣತಿ ಕೂಡ ಆರಂಭ

ಬೆಂಗಳೂರು: ರಾಜ್ಯದಲ್ಲಿ ಇಂದಿನಿAದ ಜನಗಣತಿ ಆರಂಭಗೊAಡಿದೆ. ಎರಡು ಹಂತಗಳಲ್ಲಿ ಜನಗಣತಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆಗಳ ಗಣತಿ ಮತ್ತು 2ನೇ ಹಂತದಲ್ಲಿ ಜನಗಣತಿ ನಡೆಯಲಿದೆ. ಇಂದಿನಿAದ ಸ್ವಯಂ ಗಣತಿ ಕೂಡ ಆರಂಭವಾಗಿದೆ. ಸ್ವಯಂ ಗಣತಿಯಲ್ಲಿ ಸ್ವತಃ ಜನರೇ ಭಾಗವಹಿಸಿ ನೋಂದಣಿ ಮಾಡಿಕೊಳ್ಳಬಹುದು. ಗಣತಿ ವೆಬ್ ಪೋರ್ಟಲ್‌ನಲ್ಲಿ ಸ್ವಯಂ ಗಣತಿಯಲ್ಲಿ ಭಾಗವಹಿಸಬಹುದು. ಮನೆಯ ಯಾವುದೇ ಒಬ್ಬ ಸದಸ್ಯರು ವೆಬ್ ಪೋರ್ಟಲ್ ಮೂಲಕ ಮನೆಯ ವಿವರ ದಾಖಲಿಸಬಹುದು. ನೋಂದಣಿ ನಂತರ ಸ್ವಯಂಗಣತಿ ಐಡಿಯನ್ನ ಮೊಬೈಲ್ ಅಥವಾ ಇಮೇಲ್ ಮೂಲಕ ಪಡೆಯಬಹುದು. … Read more