ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಕೋರ್ಟ್ ಆದೇಶ ನೀಡಿದರೂ ಜೈಲಿನಲ್ಲಿ ಯಾವುದೇ ಸವಲತ್ತು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಕೋರ್ಟ್ ಅ. 9ಕ್ಕೆ ಕಾಯ್ದಿರಿಸಿದೆ. ದರ್ಶನ್ ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ತಲೆ ದಿಂಬು ಸೇರಿದಂತೆ ಕೆಲ ಸವಲತ್ತು ನೀಡುವಂತೆ ಕೋರ್ಟ್ ಆದೇಶ ನೀಡಿದ್ದರೂ ಜೈಲಧಿಕಾರಿಗಳು ಯಾವುದೇ ಸವಲತ್ತು ನೀಡಿಲ್ಲ. ಈ ಮೂಲಕ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಾರೆ. ದರ್ಶನ್ ಗೆ ಯಾವುದೇ ಸವಲತ್ತು ನೀಡಲಾಗಿಲ್ಲ ಎಂಬ ಬಗ್ಗೆ ಖುದ್ದು…
ಹಾವೇರಿ: ಮಟ ಮಟ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರ ಶಿವು ಕುನ್ನೂರು ಎಂಬುವವರನ್ನು ಕೊಲೆ ಮಾಡಿದ ಘಟನೆ ನಡೆದಿದೆ. ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಸುಮಾರು ಎಂಟರಿಂದ ಹತ್ತು ಜನರ ತಂಡ ಕಾರಿನಲ್ಲಿ ಬಂದು ಹೋಂಡಾ ಶೋ ರೂಂ ಬಳಿ ನಿಂತಿದ್ದ ಕಾಂಗ್ರೆಸ್ ಮುಖಂಡ ಶಿವಾನಂದ ಕುನ್ನೂರ ಅವರ ಮೇಲೆ ಏಕಾಏಕಿ ದಾಳಿ ಮಾಡುವ ಮೂಲಕ ಕೊಲೆಗೈದು ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡು ಶಿವು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗುಬ್ಬಿ: ತಾಲೂಕಿನ ಸಿ.ಎಸ್.ಪುರ ಹೋಬಳಿಯ ಹುರುಳುಗೆರೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಸುರಿದ ಬಿರುಗಾಳಿ ಹಾಗೂ ಮಳೆಗೆ ನೂರಾರು ಅಡಿಕೆ ಮರಗಳು ತೆಂಗು, ಬಾಳೆ ಸಂಪೂರ್ಣವಾಗಿ ನಾಶವಾಗಿದೆ. ಗ್ರಾಮದ ಸೋಮಶೇಖರ್, ಶ್ರೀಧರ್, ರಾಯಪ್ಪ ಕಿಟ್ಟಪ್ಪ, ಪ್ರಕಾಶ್ ಸೇರಿದಂತೆ ಇನ್ನೂ ಹಲವು ರೈತರ ತೋಟಗಳಲ್ಲಿ ಸಾಕಷ್ಟು ಗಿಡಗಳು ನಾಶವಾಗಿವೆ, ಇದೆ ಅಲ್ಲದೆ ವಿದ್ಯುತ್ ಕಂಬಗಳು, ಟಿಸಿ ಸೇರಿದಂತೆ ಹಲವು ರೀತಿಯ ಸಮಸ್ಯೆಗಳಾಗಿದ್ದು ಗ್ರಾಮಕ್ಕೂ ವಿದ್ಯುತ್ ನ ಸಮಸ್ಯೆ ಉಂಟಾಗಿದೆ. ಇನ್ನು ಚಂದ್ರಶೇಖರಪುರದಲ್ಲಿಯೇ ವಿದ್ಯುತ್ ಕಂಬಗಳು, ಬೃಹತ್ ಮರ ಬಿದ್ದು, ಮನೆಗಳಿಗೆ ಹಾಕಿದಂತಹ ಹೆಂಚು, ಅಂಗಡಿಗಳ ಸೀಟುಗಳು ಹಾರಿ…
ಕಲಬುರಗಿ: ಮಂಗಳವಾರ ಬೆಳಿಗ್ಗೆ ದ್ವಿಚಕ್ರ ವಾಹನ ಮತ್ತು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು…
ಗುಬ್ಬಿ: ತುಮಕೂರು ಕಡೆಯಿಂದ ಹೊಸದುರ್ಗ ಮಾರ್ಗವಾಗಿ ಚಲಿಸುತ್ತಿದ್ದ ಡಸ್ಟರ್ ಕಂಪನಿಯ ಕಾರಿನಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡು…
ದಾವಣಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ವಾಹನಗಳನ್ನು ತಪಾಸಣೆ ಮಾಡುವ ಸಂದರ್ಭಲ್ಲಿ ಲಾರಿಯೊಂದು ಡಿಕ್ಕಿ ಹೊಡೆದು ಪೊಲೀಸ್…
ಬೆಂಗಳೂರು: ರಾಜ್ಯದಲ್ಲೊಂದು ಅಪರೂಪದ ಮದುವೆ ಎನ್ನುವಂತೆ 19 ವರ್ಷದ ಯುವಕನನ್ನು ಯುವತಿಯೊಬ್ಬಳು ಮದುವೆಯಾಗಿದ್ದಳು. ಮನೆಯವರ ವಿರೋಧದ…
ದಾವಣಗೆರೆ: ಚಾಕೊಲೇಟ್ ಪಾನ್ ಗೆ ಗಾಂಜಾ ಬೆರೆಸಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಪಾನ್ ಅಂಗಡಿ ಮಾಲೀಕನನ್ನು…
ಬೆಂಗಳೂರು: ಸರ್ಕಾರ ಕುರ್ಚಿ ಕಿತ್ತಾಟದಲ್ಲಿ ಮುಳುಗಿದ್ದರೆ, ಮತ್ತೊಂದು ಕಡೆ ಆಡಳಿತ ನಿಷ್ಕ್ರಿಯತೆಯಿಂದ ಜೈಲುಗಳು ಕಳ್ಳಭಟ್ಟಿ ತಯಾರಿಕಾ…
ಮಂಗಳೂರು: ಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಬಯಲಿಗೆಳೆದಿರುವ ಪೊಲೀಸರು ಡ್ರಗ್ಸ್ ಪೂರೈಸುತ್ತಿದ್ದ ಬೀದರ್ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.…
ಹುಬ್ಬಳ್ಳಿ: ಹು-ಧಾ.ವನ್ನು ಮಾದಕ ವ್ಯಸನಿಗಳಿಂದ ಮುಕ್ತ ಮಾಡುವ ಉದ್ದೇಶದಿಂದ ಮಾದಕವ್ಯಸನಿಗಳ ಮೇಲೆ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಶುಕ್ರವಾರ…
ಹಾವೇರಿ: ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬೇಲ್ ಸಿಕ್ಕ ಕೂಡಲೇ ಪ್ರಕರಣದ ಆರೋಪಿಗಳಿಂದ ರೋಡ್ ಶೋ ನಡೆಸಲಾಗಿದೆ.…

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ ಬಾಲಕಿಯರೇ ಮೇಲುಗೈ ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡವಾರು ಪ್ರಮಾಣ 73.45ರಷ್ಟು ಆಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ…

Sign in to your account
