Ad imageAd image

ರಾಜ್ಯದಲ್ಲೂ ಕೆಮ್ಮಿನ ಸಿರಪ್ ಗಳ ಪರಿಶೀಲನೆ

ಬೆಂಗಳೂರು: ಕೆಮ್ಮಿನ ಸಿರಪ್ ನಿಂದಾಗಿ 12 ಮಕ್ಕಳು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಎರಡು ವರ್ಷಗಳೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಸಿರಪ್ ಗಳ ಪರಿಶೀಲನೆಗೆ ಮುಂದಾಗಿದೆ.ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಕೋಡ್ರಿಫ್ ಸಿರಪ್ ನಿಂದಾಗಿ ಮಧ್ಯಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಮಕ್ಕಳು ಸಾವನ್ನಪ್ಪಿರುವ ವರದಿಯಾಗಿದೆ. ಕರ್ನಾಟಕದಲ್ಲಿ ಈ ಸಿರಪ್ ವಿತರಣೆಯಾಗಿಲ್ಲ. ಆದಾಗ್ಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ತಮಿಳುನಾಡು, ಪುದುಚೆರಿ, ರಾಜಸ್ಥಾನ,…

Editor TumkurVarthe

ನೇಣಿಗೆ ಶರಣಾದ ಪ್ರೇಮಿಗಳು

ದಾವಣಗೆರೆ: ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜಿಟ್ಟಿನಕಟ್ಟೆ ಗ್ರಾಮದ ಮದ್ದನ ಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ನೇಣಿಗೆ ಶರಣಾದ ಪ್ರೇಮಿಗಳು. ಒಂದೇ ಮರದ ಕೊಂಬೆಗೆ ಇಬ್ಬರೂ ನೇಣುಬಿಗಿದುಕೊಂಡಿದ್ದಾರೆ.ಮದ್ದನಸ್ವಾಮಿ ಹಾಗೂ ದೀಪಿಕಾ ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜ್ ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಇವರಿಬ್ಬರು ಏ.15 ಪಿಯುಸಿ ಫಲಿತಾಂಶ ಬಂದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಯಾಗಿದ್ದು, ದೀಪಿಕಾ 438 ಹಾಗೂ ಮದ್ದನಸ್ವಾಮಿ 373 ಅಂಕ ಪಡೆದಿದ್ದರು.…

Editor TumkurVarthe

ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ

ಪ್ರೀತಿಯಲ್ಲಿ ಮೋಸ- ಯುವತಿ ಸಾವು- ಅಂಗಾಂಗ ದಾನ ಮಧುಗಿರಿ: ಪ್ರೀತಿಯಲ್ಲಿ ಮೋಸ ಹೋದ ಯುವತಿಯೊಬ್ಬರು ಹುಡುಗ ಕೈಕೊಟ್ಟನೆಂದು ಆತ್ಮಹತ್ಯೆಗೆ ಯತ್ನಿಸಿ 10 ದಿನಗಳ ಕಾಲ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಬದುಕುವುದಿಲ್ಲವೆಂದು ಖಚಿತವಾದ ಹಿನ್ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಏನಿದು ಪ್ರಕರಣ: ತಾಲೂಕಿನ ದೊಡ್ಡೇರಿ ಹೋಬಳಿಯ ಬಡಿಗೊಂಡನಹಳ್ಳಿ ಗ್ರಾಮದ ಯುವತಿ ಬಿ.ಎಸ್.ಲಿಖಿತ (23) ಎಂಬುವವರು ಸೀಮಾಂಧ್ರದ ಅಗಳಿ ಮಂಡಲ್ನ ರಾಗಿ ನಿಂಗನಹಳ್ಳಿ ಗ್ರಾಮದ ಕಾರ್ ಡ್ರೈವರ್ ಚೇತನ್ ಎಂಬ ಯುವಕ ಪರಸ್ಪರ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ,…

Editor TumkurVarthe
- Sponsored -
Ad imageAd image
Weather
22°C
Tumkūr
clear sky
22° _ 22°
52%
2 km/h
Mon
22 °C

Follow US

Discover Categories

ಆಸ್ತಿ ತೆರಿಗೆ ಬಾಕಿ- ಮೂರು ದಿನದಲ್ಲಿ ಪಾವತಿಸಲು ಸೂಚನೆ ಶಿವಗಂಗಾ ಚಿತ್ರಮಂದಿರ, ಕಲ್ಯಾಣ ಮಂಟಪ ಜಪ್ತಿ

ಕೊರಟಗೆರೆ: 2018 ರಿಂದ 2025ರ ವರೆಗೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಶಿವಗಂಗಾ ಚಿತ್ರಮಂದಿರದ ಮಾಲೀಕನಿಗೆ…

Editor TumkurVarthe

ಟ್ರಕ್, ಬಸ್ ನಡುವೆ ಡಿಕ್ಕಿ- ಇಬ್ಬರ ಸಾವು

ಮೈಸೂರು: ಶುಕ್ರವಾರ ಬೆಳಗಿನ ಜಾವ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು,…

Editor TumkurVarthe

ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

ಶಿವಮೊಗ್ಗ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವುದು ಶಿವಮೊಗ್ಗ ಜಿಲ್ಲೆಯಿಂದ ವರದಿಯಾಗಿದೆ. ಬಾಲಕಿ…

Editor TumkurVarthe

ಎಸ್ಎಸ್ಐಬಿಎಂ ಕಾಲೇಜಿನಲ್ಲಿ ಎಐ ಕಾರ್ಯಾಗಾರ

ಭವಿಷ್ಯದ ತಂತ್ರಜ್ಞಾನಕ್ಕೆ ವಿದ್ಯಾರ್ಥಿಗಳು ಸಜ್ಜಾಗಲಿ   ತುಮಕೂರು: ಇಂದಿನ ಆಧುನಿಕ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ (ಎಐ)…

Editor TumkurVarthe

ಕಾರು ಅಪಘಾತ- ವ್ಯಕ್ತಿ ಸ್ಥಳದಲ್ಲೇ ಸಾವು

ಪಾವಗಡ: ಪಾವಗಡ ಪಟ್ಟಣದ ಹೊರ ವಲಯದ ಕಣಿವೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿ ಆಂಧ್ರ…

Editor TumkurVarthe

ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್

ಹಾಸನ: ಹಾಸನದ ಹಾಸನಾಂಬೆ ದೇವಿಯ ಆರಾಧನೆ ಕರ್ನಾಟಕದ ಜನರ ಹೃದಯಗಳಲ್ಲಿ ಶಾಶ್ವತ ಸ್ಥಾನ ಪಡೆದಿದೆ. ವರ್ಷಕ್ಕೆ…

Editor TumkurVarthe

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್

ಬೆಂಗಳೂರು: ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ…

Editor TumkurVarthe

ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಯುವತಿ ಸಾವು

ಬೆಂಗಳೂರು: ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬೃಹತ್ ಗಾತ್ರದ ಅರಳಿಮರ ಬಿದ್ದ ಪರಿಣಾಮ ಯುವತಿ ಸ್ಥಳದಲ್ಲೇ…

Editor TumkurVarthe
Create an Amazing Newspaper

Sponsored Content

ಹೆಜ್ಜೇನು ದಾಳಿ- ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು

ಕೊರಟಗೆರೆ: ಹೆಜ್ಜೇನಿನ ಏಕಾಏಕಿ ದಾಳಿಯಿಂದ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕ್ಷಣಾರ್ಧದಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಕೊರಟಗೆರೆ ಪಟ್ಟಣದ ಕನಕದಾಸ ವೃತ್ತದಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಹೆಜ್ಜೇನು ಆಕಸ್ಮಿಕ…

Editor TumkurVarthe

Follow Writers

Editor TumkurVarthe 549 Articles
ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು
- Sponsored -
Ad image