Ad imageAd image

ಕೇಂದ್ರ ಕಾರಾಗೃಹದ ಕಾನ್ ಸ್ಟೇಬಲ್ ಅಮಾನತು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕವಾಗಿ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಇಲ್ಲಿನ ಕೇಂದ್ರ ಕಾರಾಗೃಹದ ಕಾನ್ ಸ್ಟೇಬಲ್ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ. ಮಧುಕುಮಾರ್ ಅವರು ಮುಖ್ಯಮಂತ್ರಿ ವಿರುದ್ಧ ಏಕವಚನದಲ್ಲೇ ಟೀಕಾಪ್ರಹಾರ ನಡೆಸಿದ್ದರು. ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಹೆಚ್ಚುವರಿ ಎಸ್ಪಿ ಮೇಲೆ ಕೈ ಎತ್ತಿದ ಬಗ್ಗೆ ಏ.28ರಂದು ಎಚ್.ಎನ್.ಮಧು ಕುಮಾರ್ ವಿಡಿಯೊ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ…

Editor TumkurVarthe

ಚಿನ್ನದ ಸರ ಕದ್ದಿದ್ದ ಕಳ್ಳನ ಬಂಧನ

ಚೇಳೂರು: ಮನೆಯಲ್ಲಿಟ್ಟಿದ್ದ ಚಿನ್ನದ ಸರ ಕದ್ದಿದ್ದ ಕಳ್ಳನನ್ನು ಬಂಧಿಸಿರುವ ಚೇಳೂರು ಠಾಣೆ ಪೊಲೀಸರು ಆತನಿಂದ ₹3.50 ಲಕ್ಷ ಮೌಲ್ಯದ 40 ಗ್ರಾಂ ಚಿನ್ನದ ಮಾಂಗಲ್ಯ ಸರ ವಶಕ್ಕೆ ಪಡೆದಿದ್ದಾರೆ. ಹಾಗಲವಾಡಿ ಗ್ರಾಮದ ಎಚ್.ಎಸ್.ಸುದೀಶ್ (41) ಬಂಧಿತ ಕಳ್ಳ, ಹಾಗಲವಾಡಿಯ ಸಿದ್ದರಾಮಕ್ಕ ತಮ್ಮ ಮನೆಯ ಹಾಲ್ ನಲ್ಲಿ ಮಲಗಿದ್ದರು, ಮಾಂಗಲ್ಯ ಸರ ಬಿಚ್ಚಿ ದಿಂಬಿನ ಕೆಳಗಡೆ ಇಟ್ಟಿದ್ದರು, ನಿದ್ದೆಯಿಂದ ಎಚ್ಚರಗೊಂಡಾಗ ಚಿನ್ನದ ಸರ ಕಾಣೆಯಾಗಿತ್ತು. ಈ ಕುರಿತು ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ರಚಿಸಿದ ವಿಶೇಷ ತಂಡ ಕಳ್ಳನನ್ನು ಬಂಧಿಸಿದೆ, ಗುಬ್ಬಿ ಠಾಣೆ…

Editor TumkurVarthe

ತಂದೆಯನ್ನೇ ಭೀಕರವಾಗಿ ಹತ್ಯೆಗೈದ ಮಗ

ಬೆಂಗಳೂರು: ಶಿಸ್ತಿನಿಂದಿರು ಅಂತಾ ಹೇಳಿದ್ದಕ್ಕೆ ಮಗನೇ ತನ್ನ ತಂದೆ ಭೀಕರವಾಗಿ ಹತ್ಯೆಗೈದ ಘಟನೆ ವಿವೇಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ತಡರಾತ್ರಿ 2:30ರ ಸುಮಾರಿಗೆ ವಿವೇಕನಗರ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಇಸ್ಲಾಂ ಅರಬ್ (47) ಕೊಲೆಗೀಡಾದ ತಂದೆ. ಹಲ್ಲೆಗೈದು, ಚಾಕುವಿನಿಂದ ಇರಿದು ಹತ್ಯೆಗೈದಿರುವ ಅವರ ಪುತ್ರ ಬೋಲು ಅರಬ್ನನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನಿವೃತ್ತ ಸೈನಿಕರಾಗಿದ್ದ ಇಸ್ಲಾಂ ಅರಬ್, ಶಿಸ್ತಿನಿಂದ ಇರುವಂತೆ ಹೆಚ್ಚು ಕಟ್ಟುನಿಟ್ಟಾಗಿ ಇರುತ್ತಿದ್ದರು. ತಂದೆಯ ಕಠಿಣ ನಿಯಮಗಳನ್ನು ಸಹಿಸಲಾರದೆ ಹತ್ಯೆಗೈದಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಆರೋಪಿ…

Editor TumkurVarthe
- Sponsored -
Ad imageAd image

Discover Categories

ತಂದೆಯನ್ನೇ ಕೊಂದ ಮಗ

ಕುಣಿಗಲ್: ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದ ಮಗನೇ ತನ್ನ ಸ್ನೇಹಿತರ ಜೊತೆಗೂಡಿ ತಂದೆಯನ್ನೇ ಕೊಲೆ ಮಾಡಿರುವ ಧಾರಣ…

Editor TumkurVarthe

ಯುವತಿ ಕೊಂದಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್…

Editor TumkurVarthe

ಚಿನ್ನದ ಸರ ಕಿತ್ತು ಪರಾರಿಯಾಗಿದ್ದವರ ಬಂಧನ

ಬೆಂಗಳೂರು: ವಾಕಿಂಗ್ ಮುಗಿಸಿ ಮನೆಗೆ ಹೋಗುತ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ ಮಾಡಿ ಚಿನ್ನದ ಸರ,…

Editor TumkurVarthe

ಗಾಳಿ-ಮಳೆಗೆ ನೆಲಕ್ಕುರುಳಿದ ಅಡಿಕೆ ಮರಗಳು

ಚಿಕ್ಕನಾಯಕನ ಹಳ್ಳಿ: ತಾಲೂಕಿನ ಗೋಡೆಕೆರೆಯಲ್ಲಿ ಶುಕ್ರವಾರ ಸಂಜೆ ಸುರಿದ ಬಾರಿ ಮಳೆ ಗಾಳಿ ಹಲವಾರು ಅವಾಂತರ…

Editor TumkurVarthe

ಬಿಎಂಟಿಸಿ ಬಸ್ಗೆ ಮತ್ತೊಂದು ಜೀವ ಬಲಿ

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಮತ್ತೊಂದು ಜೀವ ಬಲಿ ಪಡೆದುಕೊಂಡಿದೆ. 10 ವರ್ಷದ ಬಾಲಕಿಯ ತಲೆ…

Editor TumkurVarthe

ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: ಇಬ್ಬರ ಸಾವು

ಶಿವಮೊಗ್ಗ: ಬುಧವಾರ ಬೆಳಗಿನ ಜಾವ ರಸ್ತೆಬದಿಯಲ್ಲಿ ನಿಂತಿದ್ದ ಲಾರಿಗೆ ದುರ್ಗಾಂಬ ಬಸ್ ಡಿಕ್ಕಿ ಹೊಡೆದ ಪರಿಣಾಮ…

Editor TumkurVarthe

ಡ್ರಗ್ಸ್ ಪೂರೈಸುತ್ತಿದ್ದ ವ್ಯಕ್ತಿ ಬಂಧನ

ಮಂಗಳೂರು: ಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಬಯಲಿಗೆಳೆದಿರುವ ಪೊಲೀಸರು ಡ್ರಗ್ಸ್ ಪೂರೈಸುತ್ತಿದ್ದ ಬೀದರ್ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.…

Editor TumkurVarthe

ಅಧಿಕಾರಿಗಳ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

ಗದಗ: ಬೆಳೆಹಾನಿ ಪರಿಹಾರ ಬಾರದಕ್ಕೆ ಮನನೊಂದು ರೈತ ನಾಡಕಚೇರಿಯಲ್ಲಿ ಅಧಿಕಾರಿಗಳ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ…

Editor TumkurVarthe
Create an Amazing Newspaper

Sponsored Content

ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು

ಕೋಲಾರ: ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಮುಂಜಾನೆ ನಸುಕಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.…

Editor TumkurVarthe

Follow Writers

Editor TumkurVarthe 463 Articles
ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು
- Sponsored -
Ad image