Ad imageAd image

ನಟಿ ರಮ್ಯಾಗೆ ಅಶ್ಲೀಲ ಸಂದೇಶ- ಚಾರ್ಜ್ಶೀಟ್ ಸಲ್ಲಿಕೆ

ಬೆಂಗಳೂರು: ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪೊಲೀಸರು 11 ಆರೋಪಿಗಳ ವಿರುದ್ಧ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸುಮಾರು 380 ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ 45ನೇ ಎಸಿಜೆಎಂ ಕೋರ್ಟಿಗೆ ಸಲ್ಲಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದ್ದ ಸ್ಕ್ರೀನ್ ಶಾಟ್, ಆರೋಪಿಗಳ ಮೊಬೈಲ್, ದೂರುದಾರೆ ರಮ್ಯಾ ಸ್ಟೇಟ್ಮೆಂಟ್, ಹಾಗೂ ಎಫ್ ಎಸ್ ಎಲ್ ವರದಿ ಆರೋಪಿಗಳ ಸ್ವ ಇಚ್ಚ ಹೇಳಿಕೆ ಆಧಾರದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು ಸಾಕ್ಷಿ ಆಧಾರಗಳು ಲಭಿಸಿದ ಹಿನ್ನೆಲೆಯಲ್ಲಿ ಆರೋಪಿಗಳ…

Editor TumkurVarthe

ಪಬ್ನಲ್ಲಿ ಗಲಾಟೆ- ಇನ್ಸ್ ಪೆಕ್ಟರ್ ಅಮಾನತು

ಮೈಸೂರು: ಪಬ್ ನಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಿಸಿಬಿ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಆದೇಶ ಹೊರಡಿಸಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನ ಜೆಸಿ ನಗರದ ಪಬ್ ಒಂದಕ್ಕೆ ತೆರಳಿ ಕುಡಿದ ಮತ್ತಿನಲ್ಲಿ ಸಿಬ್ಬಂದಿ ಜೊತೆ ಜಗಳವಾಡಿದ್ದ ವಿಡಿಯೋ ವೈರಲ್ ಆಗಿತ್ತು. ಅವಾಚ್ಯ ಶಬ್ದಗಳನ್ನ ಬಳಸಿ ಆವಾಜ್ ಹಾಕಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕಮಿಷನರ್ ಸೀಮಾ ಲಾಟ್ಕರ್ ರವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮೋಹನ್ ಕುಮಾರ್ ರನ್ನು ಅಮಾನತು ಪಡಿಸಿ ಶಿಸ್ತು…

Editor TumkurVarthe

ಪೊಲೀಸರ ಯಡವಟ್ಟು- ಮಗು ಸಾವು

ಮಂಡ್ಯ: ಸಂಚಾರ ಪೊಲೀಸರ ಎಡವಟ್ಟಿನಿಂದ ಮಗು ಸಾವನ್ನಪ್ಪಿದ ಘಟನೆ ಮಂಡ್ಯ ನಗರದ ಸ್ವರ್ಣಸಂದ್ರ ಬಳಿ ಸೋಮವಾರ ನಡೆದಿದೆ. ತಪಾಸಣೆ ವೇಳೆ ಬೈಕ್ ಅಡ್ಡಗಟ್ಟಿದಾಗ ಕೆಳಗೆ ಬಿದ್ದ ಮಗು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ. ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ಮಹೇಶ್ ಪುತ್ರಿ ರಿತಿಕ್ಷಾ (3) ಮೃತಪಟ್ಟ ಮಗು. ಘಟನೆ ವಿವರ: ಮಹೇಶ್ ಅವರು ತನ್ನ ಪತ್ನಿ ಹಾಗೂ ತನ್ನ ಮೂರು ವರ್ಷದ ಮಗಳನ್ನು ಮಿಮ್ಸ್ ಆಸ್ಪತ್ರೆಗೆ ನಾಯಿ ಕಡಿತದ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಕರೆತರುತ್ತಿದ್ದರು. ಈ ವೇಳೆ ಸಂಚಾರಿ ಪೊಲೀಸರು ಹೆಲ್ಮೆಟ್ ಧರಿಸದಿರುವ ಬೈಕ್ ಸವಾರರ ತಡೆದು…

Editor TumkurVarthe
- Sponsored -
Ad imageAd image
Weather
22°C
Tumkūr
broken clouds
22° _ 22°
77%
5 km/h
Fri
22 °C

Follow US

Discover Categories

ಪ್ರಯಾಣಿಕನ ಟ್ರಾಲಿಯಲ್ಲಿ ಕೆಜಿ ಚಿನ್ನ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿದ್ದ ಪ್ರಯಾಣಿಕನ ಟ್ರಾಲಿಯಲ್ಲಿ ಕೆಜಿ…

Editor TumkurVarthe

ಡ್ರಗ್ಸ್ ಪೂರೈಸುತ್ತಿದ್ದ ವ್ಯಕ್ತಿ ಬಂಧನ

ಮಂಗಳೂರು: ಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಬಯಲಿಗೆಳೆದಿರುವ ಪೊಲೀಸರು ಡ್ರಗ್ಸ್ ಪೂರೈಸುತ್ತಿದ್ದ ಬೀದರ್ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.…

Editor TumkurVarthe

ಗಾಂಜಾ ಕಳ್ಳ ಸಾಗಣೆ- ಆರು ಮಂದಿ ಬಂಧನ

ಬೆಂಗಳೂರು: ಗಾಂಜಾ ಕಳ್ಳ ಸಾಗಣೆ ಮಾಡುತ್ತಿದ್ದ ಆರು ಮಂದಿ ಅಂತರ ರಾಜ್ಯಚೋರರನ್ನು ಬಂಧಿಸಿರುವ ಕಾಟನ್ ಪೇಟೆ…

Editor TumkurVarthe

ಬಂಡೆ ಬಿದ್ದು ಕಾರ್ಮಿಕ ಸಾವು

ಕೊರಟಗೆರೆ: ಕಾವರಗಲ್ ಅರಣ್ಯ ಪ್ರದೇಶದ ಕ್ರಷರ್ ಬಂಡೆಯ ಇಳಿಜಾರಿನಲ್ಲಿ ಕಾರ್ಮಿಕರು ಅಭದ್ರತೆಯಲ್ಲಿ ಡ್ರಿಲ್ಲಿಂಗ್ ಮಾಡುತ್ತಿದ್ದ ವೇಳೆ…

Editor TumkurVarthe

ಮಹಿಳೆಗೆ ಅನ್ಯಾಯ- ಪೇದೆ ವಿರುದ್ಧ ದೂರು

ಕುಣಿಗಲ್: ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡ ನಂತರ ಮದುವೆಯಾಗುವಂತೆ ಕೇಳಿದಾಗ ಜಾತಿ ನೆಪದಲ್ಲಿ ಮಹಿಳಾ ಪೇದೆಗೆ…

Editor TumkurVarthe

ಹನಿಟ್ರ್ಯಾಪ್ ಬಲೆಗೆ ಬಿದ್ದ ಯುವಕ

ಗುಬ್ಬಿ: ಗುಬ್ಬಿ ಪಟ್ಟಣ ಪಂಚಾಯಿತಿ ಸದಸ್ಯಜಿ.ಎನ್.ಅಣ್ಣಪ್ಪ ಸ್ವಾಮಿ ಹನಿ ಟ್ರ್ಯಾಪ್ ಬಲೆಗೆ ಬಿದ್ದಿದ್ದು ಹೆಚ್ಚಿನ ಹಣಕ್ಕೆ…

Editor TumkurVarthe

ಆನ್ ಲೈನ್ ಗೇಮಿಂಗ್ ವ್ಯಸನಕ್ಕೆ ಬಿದ್ದ ವಿದ್ಯಾರ್ಥಿ: ತನ್ನದೆ ಕುಟುಂಬದ ಮೂವರಿಗೆ ಚಾಕು ಇರಿತ

ಬೆಂಗಳೂರು: ಆನ್ ಲೈನ್ ಗೇಮಿಂಗ್ ವ್ಯಸನಕ್ಕೆ ಬಿದ್ದ ಡಿಪ್ಲೊಮೊ ವಿದ್ಯಾರ್ಥಿಯೊಬ್ಬ ತನ್ನ ಕುಟುಂಬದ ಮೂವರಿಗೆ ಚಾಕು…

Editor TumkurVarthe

ಮೈಸೂರು ಸ್ಯಾಂಡಲ್ ಸೋಪ್ ಗೆ ತಮ್ಮನ್ನ ರಾಯಭಾರಿ

ಬೆಂಗಳೂರು: ಸರ್ಕಾರದ ಒಡೆತನದ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಉತ್ಪನ್ನಗಳಿಗೆ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ…

Editor TumkurVarthe
Create an Amazing Newspaper

Sponsored Content

ಯುವತಿಗೆ ಲೈಂಗಿಕ ಕಿರುಕುಳ- ಕಾರ್ಮಿಕ ಬಂಧನ

ಬೆಂಗಳೂರು: ಬೆಂಗಳೂರಿನ ಮಹಿಳಾ ಪೇಯಿಂಗ್ ಗೆಸ್ಟ್ (ಪಿಜಿ) ವೊಂದಕ್ಕೆ ನುಗ್ಗಿ 21 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಹಲ್ಲೆ ನಡೆಸಿ ನಂತರ ಹಣ ದೋಚಿ ಪರಾರಿಯಾಗಿದ್ದ ಗಿಗ್ ಕಾರ್ಮಿಕನನ್ನು ಗುರುವಾರ ಬಂಧಿಸಲಾಗಿದೆ. ಈ ಆಘಾತಕಾರಿ ಘಟನೆ ಆಗಸ್ಟ್ 29 ರಂದು…

Editor TumkurVarthe

Follow Writers

Editor TumkurVarthe 434 Articles
ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು
- Sponsored -
Ad image