--ಇಲ್ಲಿ ಜಾಹೀರಾತು--

ಅಮರೇಶಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

On: March 16, 2026 2:17 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

 

ಅಮರೇಶ ನುಗಡೋಣಿ ಅವರ ದಡ ಸೇರಿಸು ತಂದೆ ಕಥಾ ಸಂಕಲನಕ್ಕೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಪ್ರತಿಷ್ಠಿತ ಪ್ರಶಸ್ತಿ 1 ಲಕ್ಷ ರೂ. ನಗದು ಬಹುಮಾನ, ಪ್ರಶಸ್ತಿಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ.ಜಯಲಲಿತ ಮತ್ತು ಸಹನಾ ಕಾಂತಬೈಲು ಅವರು ಆಯ್ಕೆ ಸಮಿತಿಯಲ್ಲಿ ಇದ್ದರು. ವಿಶೇಷ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now