--ಇಲ್ಲಿ ಜಾಹೀರಾತು--

ಕೇರಳ ಸಿಎಂ ಆಯ್ಕೆ ನಂತರ ರಾಜ್ಯದತ್ತ ಗಮನ: ಜಾರಕಿಹೊಳಿ

On: May 13, 2026 2:21 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಕೇರಳದಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲೇ ರಾಜ್ಯದತ್ತ ಗಮನ ಹರಿಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ನಾಯಕತ್ವ ವಿಚಾರವಾಗಿ ಹೈಕಮಾಂಡ್ ಮೌನದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ಪುನಾರಚನೆ ಬಗ್ಗೆ ತೀರ್ಮಾನಿಸಲು ಈ ತಿಂಗಳ ಅಂತ್ಯದವರಗೆ ಸಮಯ ಇದೆ. ಮೊದಲು ಕೇರಳ ಸಿಎಂ ಇತ್ಯರ್ಥ ಆಗಬೇಕು. ಇನ್ನೂ ಸ್ವಲ್ಪ ದಿನ ಕಾಯಬೇಕು ಎಂದು ತಿಳಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now