ಬೆಂಗಳೂರು: ಬೆಂಗಳೂರಿನ ಮಹಿಳಾ ಪೇಯಿಂಗ್ ಗೆಸ್ಟ್ (ಪಿಜಿ) ವೊಂದಕ್ಕೆ ನುಗ್ಗಿ 21 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಹಲ್ಲೆ…
ಬೆಂಗಳೂರು: ರಾತ್ರಿಯ ವೇಳೆ ಕುಡಿದು ವಾಹನ ಚಲಾಯಿಸುವವರ ಸಂಖ್ಯೆ ಹೇರುತ್ತಲೇ ಇದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ರಾತ್ರಿಯ ವೇಳೆ…
ಗುಬ್ಬಿ: ಗುಬ್ಬಿ ಪ್ರಾದೇಶಿಕ ವಲಯದ ಮಾರಶೆಟ್ಟಿಹಳ್ಳಿ ರಾಜ್ಯ ಮೀಸಲು ಅರಣ್ಯ ಪ್ರದೇಶದಲ್ಲಿ 02 ಶ್ರೀಗಂಧದ ಮರಗಳನ್ನು ಕಡಿದು ಕಳ್ಳ ಸಾಗಾಣಿಕೆ…
ಮಧುಗಿರಿ: ಪಟ್ಟಣ ವ್ಯಾಪ್ತಿಯಲ್ಲಿ ಮನೆ ನಿರ್ಮಿಸಿಕೊಳ್ಳಲು ಬೇಕಾಗಿರುವ ಮರಳನ್ನು ಟ್ರ್ಯಾಕ್ಟರ್ ಗಳ ಮೂಲಕ ಸಾಗಿಸಲು ಸಚಿವ ಕೆ.ಎನ್.ರಾಜಣ್ಣನವರ ಮೌಖಿಕ ಆದೇಶವನ್ನು…
ಮಧುಗಿರಿ: ಸದಾ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಕಾರಣ ನೇಣಿಗೆ ಶರಣಾಗಿರುವ ಘಟನೆ…
ಬೆಂಗಳೂರು: ತೈಲ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಿಂದಾಗಿ ಉಸಿರುಗಟ್ಟಿ ಇಬ್ಬರು ಸಿಬ್ಬಂದಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಸೂರತ್ಕಲ್ ನಲ್ಲಿ…
ಬೆಂಗಳೂರು: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಪ್ರವಾಸಿಗರಲ್ಲಿ ಕರ್ನಾಟಕದ ಇಬ್ಬರು ಸೇರಿದ್ದಾರೆ.…
ಬೆಂಗಳೂರು: ಎಲ್ಲಾ ಇಲಾಖೆಗಳಲ್ಲಿಯೂ ಪೂರ್ಣ ಪ್ರಮಾಣದಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಎಲ್ಲಾ ಇಲಾಖೆಯ…
ಮಂಗಳೂರು: ರಾಜ್ಯದಲ್ಲಿ ಮಹಾಮಳೆಗೆ ಬಾರಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಗುಡ್ಡ ಕುಸಿದು ಅಜ್ಜಿ ಹಾಗೂ ಇಬ್ಬರು…
ಬೆಂಗಳೂರು: ಐರನ್ ಬಾಕ್ಸ್ ನಿಂದ ಅಗ್ನಿ ಅವಘಡ ಸಂಭವಿಸಿ ಸಂಪೂರ್ಣ ಮನೆಯೇ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರಂ…
ರಾಮನಗರ: ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ…
ಬೆಂಗಳೂರು: ಸಾಲಕ್ಕೆ ಹೆದರಿ ಮಗನಿಗೆ ವಿಷ ಕುಡಿಸಿ ನಂತರ ತಾಯಿ ಮತ್ತು ಅಜ್ಜಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ…
ಶಿರಸಿ: ಕಾಂಗ್ರೆಸ್ ಸರ್ಕಾರದ ಆಡಳಿತ ಜನರಿಗೆ ಅಸಹ್ಯ ಹುಟ್ಟಿಸಿದೆ ಎಂದು ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಶ್ರೀಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ದರುಶನ…
ಬೆಂಗಳೂರು: ದರ್ಶನ್ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ ಎಂದು 57ನೇ ಸಿಸಿಎಚ್ ಕೋರ್ಟ್ ಆದೇಶಿಸಿದೆ. ತನಿಖೆ ಸಂದರ್ಭದಲ್ಲಿ ಕಾಮಾಕ್ಷಿಪಾಳ್ಯ…
ಕೋಲಾರ: ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ…
ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಆರೋಪಿಗಳಾಗಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಮತ್ತು ತರುಣ್ ಕೊಂಡೂರು ರಾಜು ಬಂಧನ ಕಾನೂನು ಬಾಹಿರ ಎಂದು ಕೋರಿ ಸಲ್ಲಿಸಿದ…
ತುಮಕೂರು: ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಿಎಸ್ ಪುರದ ಹಿಂಡಸ್ ಗೆರೆಯ ತೋಟದ ಮನೆಯಲ್ಲಿ ನಡೆದಿದೆ. ಮಂಜುಳ (38)…


Sign in to your account
