ಇಬ್ಬರು ಮಕ್ಕಳ ಕೊಲೆ ಮಾಡಿ ತಂದೆ ಆತ್ಮಹತ್ಯೆ
ಕುಣಿಗಲ್: ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಅರ್ಚಕನೊಬ್ಬ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ಮಲ್ಲೆಶ್ವರ ಸ್ವಾಮಿ ದೇವಸ್ಥಾನದ ಅರ್ಚಕ ಶಿವಣ್ಣ (40) ಎಂದು ಗುರುತಿಸಲಾಗಿದೆ. ಅವರು ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ್ (5) ಅವರನ್ನು ಕತ್ತುಹಿಸುಕಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಶಿವಣ್ಣ ಅವರ ಪತ್ನಿ ಕಾವ್ಯಾ (35) ಬೇರೊಬ್ಬರ … Read more





