Ad imageAd image

ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

ಶಿವಮೊಗ್ಗ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವುದು ಶಿವಮೊಗ್ಗ ಜಿಲ್ಲೆಯಿಂದ ವರದಿಯಾಗಿದೆ. ಬಾಲಕಿ ಹೊಟ್ಟೆ ನೋವು ಎಂದು…

ಮನೆ ಬೀಗ ಮುರಿದು ಒಡವೆ, ಹಣ ಕಳ್ಳತನ

ಗುಬ್ಬಿ: ಹಾಡ ಹಗಲಲ್ಲಿಯೇ ಪಟ್ಟಣದಲ್ಲಿ ಮನೆ ಬೀಗ ಮುರಿದು ಒಡವೆ ಮತ್ತು ಹಣ ದೋಚಿರುವುದು ಪಟ್ಟಣದ ಜನತೆಯಲ್ಲಿ ಆತಂಕವನ್ನುಂಟು ಮಾಡಿದೆ.…

- Advertisment -
Ad imageAd image

Don't Miss

ವಿದ್ಯುತ್ ತಂತಿ ಹರಿದು 9 ಕುರಿ ಸಾವು

ವಿಜಯಪುರ: ಬಬಲೇಶ್ವರ ತಾಲೂಕಿನ ಉಪ್ಪಳದಿನ್ನಿ ಗ್ರಾಮದ ಬಳಿ ಹೈ ಟೆನ್ಶನ್ ವಿದ್ಯುತ್ ತಂತಿ ಹರಿದು 9 ಕ್ಕೂ ಹೆಚ್ಚು ಕುರಿಗಳ…

ಇಲಾಖೆಗಳಲ್ಲಿ ಕನ್ನಡ ಕಡ್ಡಾಯ- ಸುತ್ತೋಲೆ

ಬೆಂಗಳೂರು: ಎಲ್ಲಾ ಇಲಾಖೆಗಳಲ್ಲಿಯೂ ಪೂರ್ಣ ಪ್ರಮಾಣದಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಎಲ್ಲಾ ಇಲಾಖೆಯ…

ಪ್ರಯಾಣಿಕನ ಟ್ರಾಲಿಯಲ್ಲಿ ಕೆಜಿ ಚಿನ್ನ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿದ್ದ ಪ್ರಯಾಣಿಕನ ಟ್ರಾಲಿಯಲ್ಲಿ ಕೆಜಿ ಚಿನ್ನ ಪತ್ತೆಯಾಗಿರುವ ಘಟನೆ…

ಪ್ರವಾಸಿಗ ಮಹಿಳೆ ಮೇಲೆ ಚಿರತೆ ದಾಳಿ

ಬೆಂಗಳೂರು: ಹೊರವಲಯದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಫಾರಿ ವೇಳೆ ಆತಂಕಕಾರಿ ಘಟನೆಯೊಂದು ನಡೆದಿದೆ. ಚೆನ್ನೈನಿಂದ ಬಂದಿದ್ದ ಪ್ರವಾಸಿಗ ಮಹಿಳೆಯೊಬ್ಬರ ಮೇಲೆ…

ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಧುಗಿರಿ: ಬಂಗಾರದ ಒಡವೆ ಆಸೆಗಾಗಿ ಮಹಿಳೆಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 60 ಸಾವಿರ…

ಮದ್ಯ ಸೇವಿಸಿ ವಾಹನ ಚಾಲನೆ- 650 ಪ್ರಕರಣ ದಾಖಲು

ಬೆಂಗಳೂರು: ನಗರದಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ 650ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದು, ಅತಿ…

ನದಿಗೆ ಹಾರಿ ಯುವತಿ ಆತ್ಮಹತ್ಯೆ

ಮಂಡ್ಯ: ಸೇತುವೆ ಮೇಲಿಂದ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗ ಪಟ್ಟಣದ ಉತ್ತರ ಕಾವೇರಿ ಬಳಿ ನಡೆದಿದೆ.…

ಕಾಲ್ತುಳಿತದಲ್ಲಿ ಸಾವು- ಮನೋಜ್ ಕುಟುಂಬಕ್ಕೆ ಪರಿಹಾರ

ತುಮಕೂರು: ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ವಿಜಯೋತ್ಸವ ವೀಕ್ಷಿಸಲು ಹೋಗಿ ಕಾಲ್ತುಳಿತದಲ್ಲಿ ಮೃತಪಟ್ಟ ಕುಣಿಗಲ್…

Stay Connected

- Advertisement -
Ad imageAd image

Discover Categories

ಸರ್ಕಾರದ ಆಡಳಿತ ಜನರಿಗೆ ಅಸಹ್ಯ ಹುಟ್ಟಿಸಿದೆ

ಶಿರಸಿ: ಕಾಂಗ್ರೆಸ್ ಸರ್ಕಾರದ ಆಡಳಿತ ಜನರಿಗೆ ಅಸಹ್ಯ ಹುಟ್ಟಿಸಿದೆ ಎಂದು ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಶ್ರೀಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ದರುಶನ…

ನಟ ದರ್ಶನ್ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್!

ಬೆಂಗಳೂರು: ದರ್ಶನ್ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ ಎಂದು 57ನೇ ಸಿಸಿಎಚ್ ಕೋರ್ಟ್ ಆದೇಶಿಸಿದೆ. ತನಿಖೆ ಸಂದರ್ಭದಲ್ಲಿ ಕಾಮಾಕ್ಷಿಪಾಳ್ಯ…

ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು

ಕೋಲಾರ: ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ…

ರನ್ಯಾ ರಾವ್ ಅರ್ಜಿ ವಿಚಾರಣೆ- ಕಾಯ್ದಿರಿಸಿದ ಆದೇಶ

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಆರೋಪಿಗಳಾಗಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಮತ್ತು ತರುಣ್ ಕೊಂಡೂರು ರಾಜು ಬಂಧನ ಕಾನೂನು ಬಾಹಿರ ಎಂದು ಕೋರಿ ಸಲ್ಲಿಸಿದ…

ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ

ತುಮಕೂರು: ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಿಎಸ್ ಪುರದ ಹಿಂಡಸ್ ಗೆರೆಯ ತೋಟದ ಮನೆಯಲ್ಲಿ ನಡೆದಿದೆ. ಮಂಜುಳ (38)…

ಮಾಜಿ ಶಾಸಕ ಆರ್.ವಿ.ದೇವರಾಜ್ ನಿಧನ

ಬೆಂಗಳೂರು: ಮಾಜಿ ಶಾಸಕ ಆರ್.ವಿ.ದೇವರಾಜ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಾಜ್ಯದ ಹಲವು ಹಿರಿಯ ರಾಜಕಾರಣಿಗಳು ಆರ್ ವಿಡಿ ಎಂದೇ ಹೆಸರಾಗಿದ್ದ ಆರ್.ವಿ.ದೇವರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.…

ಸಿಎಂ ಆಯ್ಕೆ ಹೈಕಮಾಂಡ್ ತೀರ್ಮಾನಿಸುತ್ತೆ: ರಮ್ಯಾ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸ್ಥಾನ ಕುರಿತ ಕಿತ್ತಾಟದ ಕುರಿತು ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಖಾಸಗಿ…

Create a Stunning Website!
Foxiz is powerful News, Magazine, Blog WordPress theme for the professional content creator.

Sponsored Content