ನವದೆಹಲಿ: 13 ವರ್ಷದಿಂದ ಕೋಮಾದಲ್ಲಿರುವ 32 ವರ್ಷದ ವ್ಯಕ್ತಿಯ ದಯಾಮರಣಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.…
ಬೆಂಗಳೂರು: ತನ್ನ ಮನೆಯಲ್ಲೇ ತಾನೇ ಕಳ್ಳತನ ಮಾಡಿದ್ದ ರಹಸ್ಯವನ್ನು ತಾಯಿಯ ಬಳಿ ಮತ್ತು ಸ್ನೇಹಿತರ ಬಳಿ ಬಯಲು ಮಾಡಿದನೆಂಬ ಸಿಟ್ಟಿಗೆ…
ತುಮಕೂರು: ನಗರದ ಬಟವಾಡಿ ಕೆಳ ಸೇತುವೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಹೊಸ ಬಡಾವಣೆ ಠಾಣೆ ಪೊಲೀಸರು,…
ಬೆಂಗಳೂರು: ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನ ಅತಿವೇಗದ ಚಾಲನೆ ಪ್ರಶ್ನಿಸಿದ್ದಕ್ಕೆ ಯುವತಿ ಮೇಲೆ ಚಾಲಕ ಹಲ್ಲೆ ನಡೆಸಿದ್ದು, ಹೊಡೆದ ಏಟಿಗೆ…
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದರು. ಮಂಡ್ಯ ಕೋರ್ಟ್ಗೆ…
ಬಳ್ಳಾರಿ: ಹಲವು ಕಳ್ಳತನ, ಮರ್ಡರ್ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಪಂಚನಾಮೆ ವೇಳೆ ಪೇದೆಗಳ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು…
ಬೆಂಗಳೂರು: ವಿದ್ಯಾರ್ಥಿ ವೀಸಾದಡಿ ಬಂದು ಮಾದಕ ಪದಾರ್ಥ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.…
ತುಮಕೂರು: ದೆಹಲಿ ಕಾರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ತುಮಕೂರಿನಲ್ಲಿ ವ್ಯಕ್ತಿಯೊಬ್ಬನ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ. ತುಮಕೂರಿನ ಪಿಎಚ್ ಕಾಲೋನಿ…
ಬೆಂಗಳೂರು: ಇಲ್ಲಿನ ಕಾಮಾಕ್ಷಿಪಾಳ್ಯದಲ್ಲಿ ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಕಂಟೇನರ್ ಲಾರಿ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದು ಮೂವರು…
ಬೆಂಗಳೂರು: ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.…
ಬೆಂಗಳೂರು: ರಾಜ್ಯದ ಬಿಜೆಪಿ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ…
ಬೆಂಗಳೂರು: ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತು ಬದ್ಧವಾಗಿ ಪುನಾರಂಭ ಮಾಡಿರುವ ವಿಚಾರದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ. ವಿಧಾನಸಭೆ…
ಬೆಂಗಳೂರು: ನೀರಿನ ಸಂಪ್ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಮೃತ ಮಗುವನ್ನು ಬ್ಯಾಡರಹಳ್ಳಿ ಅಣ್ಣಯ್ಯ ಹಾಗೂ ಋತು…
ಬೆಂಗಳೂರು: ಇರಾನ್- ಇಸ್ರೇಲ್ ಯುದ್ಧದ ಪರಿಣಾಮದಿಂದ ನಗರದಲ್ಲಿ ಅಡುಗೆ ಅನಿಲದ ಅಭಾವ ಉಂಟಾಗಿದೆ. ಇದರ ಪರಿಣಾಮ ಗ್ರಾಹಕರಿಗೂ ತಟ್ಟುತ್ತಿದೆ. ಹೋಟೆಲ್ ಒಂದರಲ್ಲಿ ಬ್ರೇಕ್ಫಾಸ್ಟ್ ಮಾಡಿದವರಿಗೆ ಗ್ಯಾಸ್ ಸಪ್ಲೈ…
ರಾಮನಗರ: ಗ್ಯಾಸ್ ಸಿಲಿಂಡರ್ ಸರಬರಾಜು ವಾಹನದಲ್ಲಿ ಸಿಲಿಂಡರ್ ಕದ್ದು ಎಸ್ಕೇಪ್ ಆಗಿದ್ದ ಇಬ್ಬರು ಕಳ್ಳರನ್ನು ಬಿಡದಿ ಪೊಲಿಸರು ಬಂಧಿಸಿದ್ದಾರೆ. ಮಹೇಶ್ ನಾಯಕ್ (19), ಗೋವಿಂದರಾಜು (20) ಬಂಧಿತ…
ಚೆನ್ನೈ: ತಮಿಳುನಾಡಿನಲ್ಲಿ ಬಂಕ್ ಮುಂದೆ ಜನರು ಸಾಲುಗಟ್ಟಿ ನಿಂತು ನೀರಿನ ಕ್ಯಾನ್ ಗಳನ್ನು ತಂದು ಪೆಟ್ರೋಲ್ ಹಾಕಿಸುತ್ತಿದ್ದಾರೆ. ಈಗ ಸಿಲಿಂಡರ್ಗೆ ಸಮಸ್ಯೆಯಾಗಿದೆ ಮುಂದೆ ಪೆಟ್ರೋಲ್ ಕೂಡ ಸಿಗುವುದಿಲ್ಲ.…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಮುಂದುವರಿದ ಪರಿಣಾಮ ಕಚ್ಚಾತೈಲ ಬೆಲೆಯಲ್ಲಿ ತೀವ್ರ ಏರಿಕೆ ಮತ್ತು ಡಾಲರ್ಗೆ ಬೇಡಿಕೆ ಹೆಚ್ಚಳದಿಂದ ಗುರುವಾರ ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ…


Sign in to your account
