Ad imageAd image

ಬಂಡೆ ಬಿದ್ದು ಕಾರ್ಮಿಕ ಸಾವು

ಕೊರಟಗೆರೆ: ಕಾವರಗಲ್ ಅರಣ್ಯ ಪ್ರದೇಶದ ಕ್ರಷರ್ ಬಂಡೆಯ ಇಳಿಜಾರಿನಲ್ಲಿ ಕಾರ್ಮಿಕರು ಅಭದ್ರತೆಯಲ್ಲಿ ಡ್ರಿಲ್ಲಿಂಗ್ ಮಾಡುತ್ತಿದ್ದ ವೇಳೆ ಮೇಲಿಂದ ಬಂಡೆ ಕುಸಿದ…

3 ಕಾರುಗಳ ನಡುವೆ ಅಪಘಾತ: ಓರ್ವ ಸಾವು

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 10 ಮಂದಿಗೆ ಗಂಭೀರ ಗಾಯಗೊಂಡ…

- Advertisment -
Ad imageAd image

Don't Miss

ಬಸ್ ಮೇಲೆ ಕಲ್ಲು ತೂರಾಟ

ಗದಗ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮಂಗಳವಾರದಿಂದ ಮುಷ್ಕರ ಆರಂಭಿಸಿದ್ದು, ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೋಗುತ್ತಿದ್ದ ಬಸ್ ಮೇಲೆ…

ಗಾಂಜಾ ಸಂಗ್ರಹ- 11 ವಿದ್ಯಾರ್ಥಿಗಳ ಬಂಧನ

ಮಂಗಳೂರು: ಗಾಂಜಾ ಸಂಗ್ರಹಿಸಿದ ಮತ್ತು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಕೇರಳದ ಎರಡನೇ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ…

ಐರನ್ ಬಾಕ್ಸ್ ನಿಂದ ಅಗ್ನಿ ಅವಘಡ- ಮನೆಗೆ ಬೆಂಕಿ

ಬೆಂಗಳೂರು: ಐರನ್ ಬಾಕ್ಸ್ ನಿಂದ ಅಗ್ನಿ ಅವಘಡ ಸಂಭವಿಸಿ ಸಂಪೂರ್ಣ ಮನೆಯೇ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರಂ…

ಅಪಾರ ಹಣ, ವಡವೆ ವಶ

ಬೆಂಗಳೂರು: ಪಾಕೆಟ್ ಗಳಲ್ಲಿ ಚಿನ್ನದ ಬಿಸ್ಕತ್, 15ಕ್ಕೂ ಹೆಚ್ಚು ಚಿನ್ನದ ಕಿವಿಯೋಲೆಗಳು, ಸಾಲು ಸಾಲು ಚಿನ್ನದ ಸರಗಳು, ಬೆಳ್ಳಿಯ ಆಭರಣಗಳು,…

ಮೂವರು ಶಂಕಿತ ಉಗ್ರರ ಬಂಧನ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಬೆಂಗಳೂರು ಕೋಲಾರದಲ್ಲಿ ಒಟ್ಟು ಐದು ಕಡೆ ದಾಳಿ ಮಾಡಿದ್ದು, ಮೂವರು ಶಂಕಿತ…

ಬ್ರೇಕ್ ಫೇಲ್ಯೂರ್- ಬೇಕರಿಗೆ ನುಗ್ಗಿದ ಗೊಬ್ಬರದ ಲಾರಿ ದುರಂತದಲ್ಲಿ ಮೂವರು ಸಾವು, ಮೂವರಿಗೆ ಗಾಯ

ಕೊರಟಗೆರೆ: ಗೊಬ್ಬರ ತುಂಬಿದ್ದ ಲಾರಿ ಬ್ರೇಕ್ ಫೇಲ್ಯೂರ್ ಆಗಿ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ…

ಎಟಿಎಂನಲ್ಲಿದ್ದ 27 ಲಕ್ಷ ರೂ. ದರೋಡೆ

ಕೋಲಾರ: ನಗರದ ಎಸ್ಬಿಐ ಬ್ಯಾಂಕ್ ನ ಎಟಿಎಂನಲ್ಲಿದ್ದ ಸುಮಾರು 27 ಲಕ್ಷ ರೂ. ಹಣ ದರೋಡೆಯಾದ ಘಟನೆ ನಡೆದಿದೆ. ಕೋಲಾರ…

ಉಡುಪಿ ಫಸ್ಟ್, ಯಾದಗಿರಿ ಲಾಸ್ಟ್

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ ಬಾಲಕಿಯರೇ ಮೇಲುಗೈ ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ…

Stay Connected

- Advertisement -
Ad imageAd image

Discover Categories

ಲೈಂಗಿಕ ದೌರ್ಜನ್ಯ- ಯುವತಿ ಆತ್ಮಹತ್ಯೆ

ರಾಮನಗರ: ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ…

ಮಗನಿಗೆ ವಿಷ ಕುಡಿಸಿ ತಾಯಿ, ಅಜ್ಜಿ ಆತ್ಮಹತ್ಯೆ

ಬೆಂಗಳೂರು: ಸಾಲಕ್ಕೆ ಹೆದರಿ ಮಗನಿಗೆ ವಿಷ ಕುಡಿಸಿ ನಂತರ ತಾಯಿ ಮತ್ತು ಅಜ್ಜಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ…

ಸರ್ಕಾರದ ಆಡಳಿತ ಜನರಿಗೆ ಅಸಹ್ಯ ಹುಟ್ಟಿಸಿದೆ

ಶಿರಸಿ: ಕಾಂಗ್ರೆಸ್ ಸರ್ಕಾರದ ಆಡಳಿತ ಜನರಿಗೆ ಅಸಹ್ಯ ಹುಟ್ಟಿಸಿದೆ ಎಂದು ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಶ್ರೀಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ದರುಶನ…

ನಟ ದರ್ಶನ್ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್!

ಬೆಂಗಳೂರು: ದರ್ಶನ್ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ ಎಂದು 57ನೇ ಸಿಸಿಎಚ್ ಕೋರ್ಟ್ ಆದೇಶಿಸಿದೆ. ತನಿಖೆ ಸಂದರ್ಭದಲ್ಲಿ ಕಾಮಾಕ್ಷಿಪಾಳ್ಯ…

ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು

ಕೋಲಾರ: ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ…

ರನ್ಯಾ ರಾವ್ ಅರ್ಜಿ ವಿಚಾರಣೆ- ಕಾಯ್ದಿರಿಸಿದ ಆದೇಶ

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಆರೋಪಿಗಳಾಗಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಮತ್ತು ತರುಣ್ ಕೊಂಡೂರು ರಾಜು ಬಂಧನ ಕಾನೂನು ಬಾಹಿರ ಎಂದು ಕೋರಿ ಸಲ್ಲಿಸಿದ…

ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ

ತುಮಕೂರು: ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಿಎಸ್ ಪುರದ ಹಿಂಡಸ್ ಗೆರೆಯ ತೋಟದ ಮನೆಯಲ್ಲಿ ನಡೆದಿದೆ. ಮಂಜುಳ (38)…

Create a Stunning Website!
Foxiz is powerful News, Magazine, Blog WordPress theme for the professional content creator.

Sponsored Content