ಪ್ರೀತಿಯಲ್ಲಿ ಮೋಸ- ಯುವತಿ ಸಾವು- ಅಂಗಾಂಗ ದಾನ ಮಧುಗಿರಿ: ಪ್ರೀತಿಯಲ್ಲಿ ಮೋಸ ಹೋದ ಯುವತಿಯೊಬ್ಬರು ಹುಡುಗ ಕೈಕೊಟ್ಟನೆಂದು ಆತ್ಮಹತ್ಯೆಗೆ ಯತ್ನಿಸಿ 10 ದಿನಗಳ ಕಾಲ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಬದುಕುವುದಿಲ್ಲವೆಂದು ಖಚಿತವಾದ ಹಿನ್ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಸಾವಿನಲ್ಲೂ…
ಬೆಂಗಳೂರು: ಐಶ್ವರ್ಯ ಗೌಡ ನಿವಾಸದಲ್ಲಿ 2.25 ಕೋಟಿ ನಗದು ಪತ್ತೆಯಾಗಿದೆ ಎಂದು ಇಡಿ ಅಧಿಕಾರಿಗಳು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.…
ನಾಗಮಂಗಲ: ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಸ್ ಧಗಧಗನೆ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಪ್ರಾಣಾಪಾಯದಿಂದ…
ಗುಬ್ಬಿ: ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಉರುಳುಗೆರೆ ಗ್ರಾಮದ ಹೇಮಾವತಿ ನಾಲೆಯಲ್ಲಿ ಶುಕ್ರವಾರ ಬೆಳಗ್ಗೆ ಸುಮಾರು ಮೂರು ವರ್ಷದ ಹೆಣ್ಣು ಚಿರತೆಯೊಂದು…
ಬೆಂಗಳೂರು: ಮೋಜು ಮಸ್ತಿಗಾಗಿ ಮನೆಗಳ್ಳತನ ಮಾಡಿ ಗೋವಾಗೆ ಪರಾರಿಯಾಗಿದ್ದ ಪ್ರಮುಖ ಆರೋಪಿ ಸೇರಿದಂತೆ ಮೂವರು ಮನೆಗಳ್ಳರನ್ನು ಯಲಹಂಕ ಉಪನಗರ ಠಾಣೆ…
ಮಂಚೇನಹಳ್ಳಿ (ಚಿಕ್ಕಬಳ್ಳಾಪುರ): ತಾಲ್ಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲುಗಣಿಗಾರಿಕೆ ಹಾಗೂ ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ…
ಬೆಂಗಳೂರು: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಪ್ರವಾಸಿಗರಲ್ಲಿ ಕರ್ನಾಟಕದ ಇಬ್ಬರು ಸೇರಿದ್ದಾರೆ.…
Sign in to your account