Ad imageAd image
- Sponsored -
Ad imageAd image

Discover Categories

ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ

ಪ್ರೀತಿಯಲ್ಲಿ ಮೋಸ- ಯುವತಿ ಸಾವು- ಅಂಗಾಂಗ ದಾನ ಮಧುಗಿರಿ: ಪ್ರೀತಿಯಲ್ಲಿ ಮೋಸ ಹೋದ ಯುವತಿಯೊಬ್ಬರು ಹುಡುಗ ಕೈಕೊಟ್ಟನೆಂದು ಆತ್ಮಹತ್ಯೆಗೆ ಯತ್ನಿಸಿ 10 ದಿನಗಳ ಕಾಲ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಬದುಕುವುದಿಲ್ಲವೆಂದು ಖಚಿತವಾದ ಹಿನ್ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಸಾವಿನಲ್ಲೂ…

Editor TumkurVarthe

ಐಶ್ವರ್ಯ ಗೌಡ ನಿವಾಸದಲ್ಲಿ 2.25 ಕೋಟಿ ನಗದು ಪತ್ತೆ

ಬೆಂಗಳೂರು: ಐಶ್ವರ್ಯ ಗೌಡ ನಿವಾಸದಲ್ಲಿ 2.25 ಕೋಟಿ ನಗದು ಪತ್ತೆಯಾಗಿದೆ ಎಂದು ಇಡಿ ಅಧಿಕಾರಿಗಳು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.…

Editor TumkurVarthe

ಆಕಸ್ಮಿಕ ಬೆಂಕಿಗೆ ಬಸ್ ಧಗಧಗ

ನಾಗಮಂಗಲ: ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಸ್ ಧಗಧಗನೆ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಪ್ರಾಣಾಪಾಯದಿಂದ…

Editor TumkurVarthe

ಮೂರು ವರ್ಷದ ಹೆಣ್ಣು ಚಿರತೆ ಸಾವು

ಗುಬ್ಬಿ: ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಉರುಳುಗೆರೆ ಗ್ರಾಮದ ಹೇಮಾವತಿ ನಾಲೆಯಲ್ಲಿ ಶುಕ್ರವಾರ ಬೆಳಗ್ಗೆ ಸುಮಾರು ಮೂರು ವರ್ಷದ ಹೆಣ್ಣು ಚಿರತೆಯೊಂದು…

Editor TumkurVarthe

ಮೂವರು ಮನೆಗಳ್ಳರ ಬಂಧನ

ಬೆಂಗಳೂರು: ಮೋಜು ಮಸ್ತಿಗಾಗಿ ಮನೆಗಳ್ಳತನ ಮಾಡಿ ಗೋವಾಗೆ ಪರಾರಿಯಾಗಿದ್ದ ಪ್ರಮುಖ ಆರೋಪಿ ಸೇರಿದಂತೆ ಮೂವರು ಮನೆಗಳ್ಳರನ್ನು ಯಲಹಂಕ ಉಪನಗರ ಠಾಣೆ…

Editor TumkurVarthe

ರೈತನ ಮೇಲೆ ಗುಂಡು ಹಾರಿಸಿದ ಗಣಿ ಮಾಲೀಕ

ಮಂಚೇನಹಳ್ಳಿ (ಚಿಕ್ಕಬಳ್ಳಾಪುರ): ತಾಲ್ಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲುಗಣಿಗಾರಿಕೆ ಹಾಗೂ ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ…

Editor TumkurVarthe

ಉಗ್ರರ ದಾಳಿಯಲ್ಲಿ ರಾಜ್ಯದ ಇಬ್ಬರು ಸಾವು

ಬೆಂಗಳೂರು: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಪ್ರವಾಸಿಗರಲ್ಲಿ ಕರ್ನಾಟಕದ ಇಬ್ಬರು ಸೇರಿದ್ದಾರೆ.…

Editor TumkurVarthe