ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನ ಸುಪ್ರೀಂ ಕೋರ್ಟ್ ರದ್ದು ಮಾಡಿದ ನಂತರ 7 ಜನ ಆರೋಪಿಗಳು ಮತ್ತೆ ಜೈಲು ಪಾಲಾಗಿದ್ದಾರೆ, ಆದರೆ ಇದೀಗ ಜಾಮೀನಿನ ಮೇಲೆ ಹೊರಗೆ ಇರುವ ಇನ್ನೂ 5 ಆರೋಪಿಗಳಿಗೆ ಸಂಕಷ್ಟ ಆರಂಭವಾಗಿದೆ. ಕಳೆದ ಆಗಸ್ಟ್ 14ರಂದು ಸುಪ್ರೀಂಕೋರ್ಟ್ 7 ಜನರ ಜಾಮೀನು ರದ್ದು ಮಾಡಿದ ಬೆನ್ನಲ್ಲೆ ಕರ್ನಾಟಕ ಪೊಲೀಸರು ಮತ್ತೆ 5 ಆರೋಪಿಗಳ ಜಾಮೀನು ರದ್ದು ಮಾಡಬೇಕು ಎಂದು ಸರ್ಕಾರಕ್ಕೆ ಪೂರ್ವಾನುಮತಿ ಕೇಳಿ ಮನವಿ ಸಲ್ಲಿಸಿದ್ದರು. ಪೊಲೀಸರ ಮನವಿಯನ್ನ ಸರ್ಕಾರ ಪರಿಗಣಿಸಿದ್ದು, ಇದೀಗ…
ಬೆಂಗಳೂರು: ಬೆಂಗಳೂರಿನಲ್ಲಿದ್ದ 24 ವರ್ಷದ ಶ್ರೀಲಂಕಾದ ಪ್ರಜೆಯೊಬ್ಬರು ಆನ್ ಲೈನ್ ಲೈಂಗಿಕ ಕಿರುಕುಳ ಜಾಲಕ್ಕೆ ಬಲಿಯಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ. ದೂರುದಾರರ ಪ್ರಕಾರ, ಅಪರಿಚಿತ ವ್ಯಕ್ತಿ ಇನ್ ಸ್ಟಾಗ್ರಾಂನಲ್ಲಿ ಸಂತ್ರಸ್ತ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದಾನೆ. ಕ್ರಮೇಣ ಆನ್ ಲೈನ್ ಮೂಲಕ ಸ್ನೇಹ ಬೆಳೆಸಿಕೊಂಡು ನಂತರ ವಾಟ್ಸಾಪ್ ನಲ್ಲಿ ಸಂತ್ರಸ್ತೆಯನ್ನು ಸಂಪರ್ಕಿಸಿದ್ದಾನೆ. ವಿಡಿಯೋ ಕರೆಗಳ ಸಮಯದಲ್ಲಿ, ಆರೋಪಿಯು ತನ್ನ ಒಪ್ಪಿಗೆಯಿಲ್ಲದೆ ವೈಯಕ್ತಿಕ ಪೋಟೊಗಳು ಮತ್ತು ಖಾಸಗಿ ವಿಡಿಯೋಗಳನ್ನು ರಹಸ್ಯವಾಗಿ ತೆಗೆದುಕೊಂಡಿದ್ದಾನೆ. ನಂತರ ಅವುಗಳನ್ನು ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸಂತ್ರಸ್ತೆ…
ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಹನಿಟ್ರ್ಯಾಪ್ ಸದ್ದು ಮಾಡುತ್ತಿದೆ. ವಿಧಾನಸೌಧದ ಮೊಗಸಾಲೆಯಲ್ಲೂ ಹನಿಟ್ರ್ಯಾಪ್ ಕುರಿತು ಗುಸು ಗುಸು ಚರ್ಚೆಗಳು ನಡೆಯುತ್ತಿವೆ. ಕೆಲವು ಸಚಿವರು ಬಹಿರಂಗವಾದ ಹೇಳಿಕೆ ನೀಡುತ್ತಿದ್ದು, ಪ್ರಭಾವಿ ಸಚಿವರನ್ನೇ ಹನಿಟ್ರ್ಯಾಪ್ ಮಾಡುವ ಪ್ರಯತ್ನ ವಿಫಲಗೊಂಡಿದೆ ಎಂಬ ಸುದ್ದಿಗಳೂ ಹರಿದಾಡುತ್ತಿತ್ತು. ಕೆಲವು ದಿನಗಳ ಹಿಂದೆ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಗೆ ಕೆಡವೋ ಪ್ರಯತ್ನ ನಡೆಸಲಾಗಿತ್ತು. ಆದರೆ ಅದು ಯಶಸ್ವಿ ಆಗಿಲ್ಲ. ಹೀಗಿರುವಾಗ ಹನಿಟ್ರ್ಯಾಪ್ ಗೆ ಬಲಿಯಾದವರು ಯಾರು ಎಂಬುದು ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಅಧಿಕಾರಸ್ಥ ವ್ಯಕ್ತಿಯನ್ನು ಹನಿಟ್ರ್ಯಾಪ್ ಗೆ…
ಹುಳಿಯಾರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿನ ಗೃಹ ಬಳಕೆ ವಸ್ತುಗಳು ಸುಟ್ಟು ಭಸ್ಮವಾಗಿ ಲಕ್ಷಾಂತರ…
ಬೆಂಗಳೂರು: 2019ನೇ ವರ್ಷದ ಡಾ.ರಾಜ್ ಕುಮಾರ್ ಪ್ರಶಸ್ತಿಯನ್ನು ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರೀಗೆ ನೀಡಲಾಗಿದೆ.…
ತುಮಕೂರು: ಕಳೆದ ವರ್ಷ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಫೋಕ್ಸೋ ಪ್ರಕರಣದ…
ಬೆಂಗಳೂರು: ‘ತುಂಗಭದ್ರಾ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಭೆ ಕರೆಯುವಂತೆ ಮನವಿ…
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಬಗ್ಗೆ ಅಸಭ್ಯ ಕಮೆಂಟ್ ಮಾಡಲಾಗಿದ್ದು, ಈ ಸಂಬಂಧ…
ಮಧುಗಿರಿ: ತನ್ನ ಬಗ್ಗೆ ಜನರು ಕೆಟ್ಟದಾಗಿ ಮಾತನಾಡಿ ಕೊಳ್ಳುತ್ತಿದ್ದರೆ ಎಂಬ ಕಾರಣಕ್ಕೆ ಅತಿಥಿ ಶಿಕ್ಷಕಿಯೊಬ್ಬರು ಡೆತ್…
ಮೈಸೂರು: ಪಬ್ ನಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಿಸಿಬಿ ಇನ್ಸ್ಪೆಕ್ಟರ್ ಮೋಹನ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಸ್ಯಾಂಡಲ್ ವುಡ್ ಹಿರಿಯ ನಟಿಯರು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ನಟ…
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಕುರಿತು ಅಐ ವಿಡಿಯೋ ಮಾಡಿ, ಬಂಧನ ಭೀತಿಯಲ್ಲಿದ್ದ…

ಸೌದಿ ಅರೇಬಿಯಾ: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್ಸಿಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 42 ಭಾರತೀಯರು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾಗಿದ್ದಾನೆ. ಅಚ್ಚರಿಯ ರೀತಿಯಲ್ಲಿ 24 ವರ್ಷದ ಮೊಹಮ್ಮದ್ ಅಬ್ದುಲ್ ಶೋಯಾಬ್ ಎನ್ನುವಾತ ಬದುಕುಳಿದಿದ್ದಾನೆ ಎನ್ನುವ ಮಾಹಿತಿ…

Sign in to your account
