ತುಮಕೂರು: ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಿಎಸ್ ಪುರದ ಹಿಂಡಸ್ ಗೆರೆಯ ತೋಟದ ಮನೆಯಲ್ಲಿ ನಡೆದಿದೆ. ಮಂಜುಳ (38) ಕೊಲೆಯಾದ ಮಹಿಳೆ, ಮಂಜುಳ ತನ್ನ ಗಂಡ ಕಾಲವಾದ ಬಳಿಕ ಮಗನ ಜೊತೆ ತೋಟದ ಮನೆಯಲ್ಲಿ ವಾಸವಾಗಿದ್ದಳು. ತೋಟ ನೋಡಿಕೊಂಡು ಜೀವನ ಮಾಡುತಿದ್ದ ಮಂಜುಳ, ಇತ್ತೀಚಿಗೆ ಮಗನಿಗೆ ಮದುವೆ ಕೂಡ ಮಾಡಿದ್ದಳು. ಇದೀಗ ಮಗ ತನ್ನ ಹೆಂಡತಿ ಮನೆಗೆ ಹೊಗಿದ್ದಾಗ ಹಂತಕ ಕೃತ್ಯ ಎಸಗಿ ಪರಾರಿಯಾಗಿದ್ದಾನೆ. ಮಂಜುಳನ ಗಂಡನ ಸಹೋದರ ಮನೆ ಬಳಿ ಬಂದಾಗ ಕೃತ್ಯ ಬೆಳಕಿಗೆ…
ಬೆಂಗಳೂರು: ಪಿಸ್ತೂಲ್ ನಿಂದ ಮಿಸ್ ಫೈರ್ ಆದ ಗುಂಡು ತಗುಲಿ ಯುವತಿಯ ಒಂದು ಕಿಡ್ನಿಗೆ ತೀವ್ರ ಹಾನಿಯಾದ ಘಟನೆ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೇಚಲ್ (32) ಎಂಬವರು ಕಿಡ್ನಿ ಕಳೆದುಕೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಪರವಾನಗಿ ಪಡೆದ ಪಿಸ್ತೂಲ್ ಹೊಂದಿದ್ದ ಈಕೆಯ ಸ್ನೇಹಿತನಾದ ನಿಖಿಲ್ ನಾಯಕ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023ರ 125ಬಿ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ 25 (1), 27, 30ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕಾಕ್ಸ್ ಟೌನ್ ನ ನಿವಾಸಿಯಾಗಿದ್ದ ರೇಚಲ್ ಜುಲೈ 28ರಂದು ರಾತ್ರಿ ಹೊರಮಾವು…
ತುಮಕೂರು: ದೆಹಲಿ ಕಾರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ತುಮಕೂರಿನಲ್ಲಿ ವ್ಯಕ್ತಿಯೊಬ್ಬನ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ. ತುಮಕೂರಿನ ಪಿಎಚ್ ಕಾಲೋನಿ ನಿವಾಸಿ ಮುಜಾಯುದ್ದಿನ್ ನನ್ನು ದೆಹಲಿ ಕಾರ್ ಬಾಂಬ್ ಬ್ಲಾಸ್ಟ್ ನಡೆದ ಮರು ದಿನ ತುಮಕೂರಿನಲ್ಲಿ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ. ಎಎಸ್ ಪಿ ಪುರುಷೋತ್ತಮ್ ರಿಂದ ಎರಡು ಗಂಟೆಗಳ ಕಾಲ್ ವಿಚಾರಣೆ ನಡೆಸಿ ಸ್ಫೋಟದಲ್ಲಿ ಕೈವಾಡ ಇಲ್ಲದೆ ಇದ್ದು ಘಟನೆಯಲ್ಲಿ ಭಾಗಿಯಾಗದ ಬಗ್ಗೆ ಖಾತರಿ ಆದ ನಂತರ ಬಿಟ್ಟು ಕಳಿಸಿದ್ದಾರೆ. ಈ ಹಿಂದೆ ಈತ ಕಲಿಫತ್ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದು…
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 10…
ತುಮಕೂರು: ಕೋವಿಡ್ ಪಾಸಿಟೀವ್ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ 42 ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ…
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರುತಂಡದ ಸಂಭ್ರರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದ 11…
ಮೈಸೂರು: ಕೆಲವು ದಿನಗಳಿಂದ ಕೋಳಿ ಮೊಟ್ಟೆ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ. 7.5 ರೂ. ಇದ್ದ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕವಾಗಿ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಇಲ್ಲಿನ ಕೇಂದ್ರ…
ತುರುವೇಕೆರೆ: ಕಳೆದ ಒಂದೆರೆಡು ದಿನಗಳಿಂದ ಬರುತ್ತಿರುವ ಮಳೆ ಗಾಳಿಗೆ ತಾಲೂಕಿನ ನಾಗೇಗೌಡನ ಬ್ಯಾಲ (ಎನ್ ಜಿ…
ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ವಾರ್ ಎಫೆಕ್ಟ್ನಿಂದಾಗಿ ಸಂಪೂರ್ಣವಾಗಿ ಕಮರ್ಷಿಯಲ್ ಗ್ಯಾಸ್ ಬಂದಾಗಿದೆ. ಸಿಲಿಂಡರ್ ಸಿಗದೇ…
ಕೋಲಾರ: ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನಕಲಿ ವೈದ್ಯರ ಕಾಟ ಹೆಚ್ಚುತ್ತಿದೆ. ಯಾವುದೇ ವೈದ್ಯಕೀಯ ಪದವಿಯಿಲ್ಲದೆ ರೋಗಿಗಳಿಗೆ…
ಬೆಂಗಳೂರು: ಬಸ್ ಚಾಲಕ ತನ್ನ ಆಫೀಸ್ ಬಳಿ ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಮಹಿಳೆ…

ದಾವಣಗೆರೆ: ಚಾಕೊಲೇಟ್ ಪಾನ್ ಗೆ ಗಾಂಜಾ ಬೆರೆಸಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಪಾನ್ ಅಂಗಡಿ ಮಾಲೀಕನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಪ್ಯಾರೆಲಾಲ್ ಅಲಿಯಾಸ್ ರಾಜು (38) ಬಂಧಿತ ಆರೋಪಿ. ದಾವಣಗೆರೆ ನಗರದ ರಾಮ್ ಆಂಡ್ ಕೋ ಸರ್ಕಲ್ ನಲ್ಲಿ ಪಾನ್ ಶಾಪ್…

Sign in to your account
