Ad imageAd image

ರಜೆ ಹಾಕಿದ್ದಕ್ಕೆ ವಿದ್ಯಾರ್ಥಿನಿಗೆ ಥಳಿತ

ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ರಜೆ ಹಾಕಿದ್ದಕ್ಕೆ ಮುಖ್ಯ ಶಿಕ್ಷಕಿ ಆಕೆಗೆ ಬಾಸುಂಡೆ ಬರುವಂತೆ ಥಳಿಸಿ ಹಿಂಸಿಸಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಶಾಲೆಯಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 5ನೇ ತರಗತಿ ವಿದ್ಯಾರ್ಥಿನಿ ಯಮುನಾ ಮುಖ್ಯ ಶಿಕ್ಷಕಿಯಿಂದ ಹಲ್ಲೆಗೊಳಗಾದ ಬಾಲಕಿ.ವಿದ್ಯಾರ್ಥಿನಿ ಕ್ಲಾಸ್ ಟೀಚರ್ ಗೆ ಹೇಳಿ ರಜೆ ಹಾಕಿದ್ದಳಂತೆ. ರಜೆ ಮುಗಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯನ್ನು ಪ್ರಶ್ನೆ ಮಾಡಿದ ಮುಖ್ಯ ಶಿಕ್ಷಕಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ. ಮುಖ್ಯ ಶಿಕ್ಷಕಿ ಚಂದ್ರಕಲಾ ವಿರುದ್ಧ ವಿದ್ಯಾರ್ಥಿನಿ ಪೋಷಕರು ಆರೋಪಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿನಿ…

Editor TumkurVarthe

ಲಂಚ ಪಡೆದಿದ್ದ ಪಿಡಿಒಗೆ ಕಡ್ಡಾಯ ನಿವೃತ್ತಿ

ಬೆಂಗಳೂರು: ಇ-ಸ್ವತ್ತುಗಾಗಿ ಕೇವಲ 2,000 ರೂ. ಲಂಚ ಪಡೆದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ರಾಜ್ಯ ಸರ್ಕಾರ ಕಡ್ಡಾಯ ನಿವೃತ್ತಿ ನೀಡಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್ ನ ಪಿಡಿಒ ಹನುಮಂತಪ್ಪ ಹಂಚಿನಮನೆ, ಮಂಗಳಾಬಾಯಿ ಎಂಬುವವರಿಂದ 14/100 ಅಡಿ ಅಳತೆಯ ಮನೆಯೊಂದಿಗೆ ಮನೆ ಖರೀದಿಸಲು ‘ಇ-ಸ್ವತ್ತು’ ಮಂಜೂರಾತಿಗಾಗಿ ಬೇಡಿಕೆ ಇಟ್ಟಿದ್ದರು. ಮಾವಿನಕಟ್ಟೆ ಗ್ರಾಮದ ನಿವಾಸಿ ರಂಗನಾಥ ಬಿ.ಎಚ್.ಅವರಿಂದ 2,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತನಿಖಾಧಿಕಾರಿಯು ಅವರ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಸರಿಯಾಗಿ ವಿಚಾರಣೆ ನಡೆಸಿಲ್ಲ…

Editor TumkurVarthe

ಮಹಿಳೆ ಸಾವು- ಪ್ರಕರಣ ದಾಖಲು

ಕುಣಿಗಲ್: ಚಿಕಿತ್ಸೆಗೆಂದು ಪಟ್ಟಣದ ಖಾಸಗಿ ಆಸ್ಪತ್ರೆಗೆ ಬಂದ ಮಹಿಳೆ ಚಿಕಿತ್ಸೆ ಪಡೆದ ನಂತರ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸವಾಗಿ ಹೆಚ್ಚಿನ ಚಿಕಿತ್ಸೆಗೆ ಚುಂಚನಗಿರಿ ಆಸ್ಪತ್ರೆಗೆ ಸಾಗಿಸಿದಾಗ ಅಲ್ಲಿ ಮೃತಪಟ್ಟಿದ್ದು ಮಹಿಳೆಗೆ ಸಾವಿಗೆ ಖಾಸಗಿ ಆಸ್ಪತ್ರೆಯವರೆ ಕಾರಣ ಎಂದು ಕುಟುಂಬದವರು ಆರೋಪಿಸಿ ದೂರು ನೀಡಿದ್ದು ಪೊಲೀಸರು ಅನುಮಾನಾಸ್ಪದ ಸಾವಿನ ಘಟನೆ ಎಂದು ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಪೇಟೆ ವಾಸಿ ಪಾರ್ವತಮ್ಮ( 50) ಚಿಕಿತ್ಸೆಗೆಂದು ಮಂಗಳವಾರ ಸಂಜೆ ಪಟ್ಟಣದ ಖಾಸಗಿ ಆಸ್ಪತ್ರೆಗೆ ಆಗಮಿಸಿದಾಗ, ತಪಾಸಣೆ ನಡೆಸಿದ ವೈದ್ಯರು ಚುಚ್ಚುಮದ್ದು ನೀಡಿದ್ದರು. ಚುಚ್ಚುಮದ್ದು ನೀಡಿದ ಕೆಲವೇ ಹೊತ್ತಿನಲ್ಲಿ…

Editor TumkurVarthe
- Sponsored -
Ad imageAd image
Weather
29°C
Tumkūr
clear sky
29° _ 29°
20%
2 km/h
Fri
29 °C

Follow US

Discover Categories

ಕಾಣೆಯಾಗಿದ್ದ ವಿದ್ಯಾರ್ಥಿ ಶಾ*ಗಿ ಪತ್ತೆ

ದೇವನಹಳ್ಳಿ: ಡಿಸೆಂಬರ್ 15ರಂದು ಮನೆಯಿಂದ ಸ್ನೇಹಿತನ ಬೈಕ್ ತೆಗೆದುಕೊಂಡು ಹೋದವನು 10 ದಿನಗಳ ಬಳಿಕ ರಸ್ತೆ…

Editor TumkurVarthe

ಯುಟ್ಯೂಬರ್ ಸಮೀರ್ಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಕುರಿತು ಅಐ ವಿಡಿಯೋ ಮಾಡಿ, ಬಂಧನ ಭೀತಿಯಲ್ಲಿದ್ದ…

Editor TumkurVarthe

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು

ತುಮಕೂರು: ತುಮಕೂರು ತಾಲೂಕಿನ ನೆಲಹಾಳ್ ಸಮೀಪ ಇಂದು ಸೋಮವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ…

Editor TumkurVarthe

ಲಾರಿಗಳಲ್ಲಿ ಮರಳು ಸಾಗಾಟ- ಕಣ್ಮುಚ್ಚಿ ಕುಳಿತ ಆಡಳಿತ

ಮಧುಗಿರಿ: ಪಟ್ಟಣ ವ್ಯಾಪ್ತಿಯಲ್ಲಿ ಮನೆ ನಿರ್ಮಿಸಿಕೊಳ್ಳಲು ಬೇಕಾಗಿರುವ ಮರಳನ್ನು ಟ್ರ್ಯಾಕ್ಟರ್ ಗಳ ಮೂಲಕ ಸಾಗಿಸಲು ಸಚಿವ…

Editor TumkurVarthe

ಪೊಲೀಸ್ ಠಾಣೆಯ ಶೌಚದಲ್ಲಿ ಕಳ್ಳನ ಶವ ಪತ್ತೆ

ರಾಮನಗರ: ದೇವಾಲಯಗಳು ಮತ್ತು ಅಂಗನವಾಡಿಯಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 59 ವರ್ಷದ ಕಳ್ಳನೊಬ್ಬ…

Editor TumkurVarthe

ಕಾವೇರಿ ನೀರು ದರ ಹೆಚ್ಚಳಕ್ಕೆ ನಿರ್ಧಾರ

ಬೆಂಗಳೂರು: ನಗರದ ಜನತೆಗೆ ಹಾಲು, ಮೊಸರು, ವಿದ್ಯುತ್ ಬಿಲ್ ಏರಿಕೆಯ ನಂತ್ರ ಈಗ ಸರ್ಕಾರ ಮತ್ತೊಂದು…

Editor TumkurVarthe

ಮೂರು ಹುಂಡಿಯಲ್ಲಿದ್ದ ನಗದು ಕಳವು

ಕುಣಿಗಲ್: ತಾಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಕೊತ್ತಗೆರೆ ಹೋಬಳಿಯ ಗುಡ್ಡದ ರಂಗನಾಥ ಸ್ವಾಮಿ ದೇವಾಲಯದ ಮೂರು…

Editor TumkurVarthe

ದೇವೇಗೌಡರ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ

ಬೆಂಗಳೂರು: ‘ಕಾಂತಾರ ಚಾಪ್ಟರ್ 1’ ಸಿನಿಮಾ ಅಭೂತಪೂರ್ವ ಯಶಸ್ಸನ್ನು ಸಂಭ್ರಮಿಸುತ್ತಿದೆ. ಈ ಮಧ್ಯೆ ರಿಷಬ್ ಶೆಟ್ಟಿ…

Editor TumkurVarthe
Create an Amazing Newspaper

Sponsored Content

ಸಿಲಿಂಡರ್ ಸ್ಪೋಟಗೊಂಡು ಮನೆಗಳು ಭಸ್ಮ

ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿ ಕಲ್ಲಯ್ಯನಪಾಳ್ಯ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ನಂತರ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಗಳು ಭಸ್ಮವಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಕಲ್ಲಯ್ಯನಪಾಳ್ಯ ಗ್ರಾಮದ ಗಂಗಾಧರ ಮತ್ತು ಅವರಿಗೆ ಸೇರಿದ ಮತ್ತೊಂದು…

Editor TumkurVarthe

Follow Writers

Editor TumkurVarthe 463 Articles
ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು
- Sponsored -
Ad image