Ad imageAd image

ಹನ್ನೆರಡು ಜನ ವಂಚಕರ ಬಂಧನ

ಬೆಂಗಳೂರು: ಮನೆಯಿಂದ ಕೆಲಸ ಮಾಡುವ ಅವಕಾಶಗಳ ಆಮಿಷವೊಡ್ಡಿ ಜನರನ್ನು ವಂಚಿಸುತ್ತಿದ್ದ ಹನ್ನೆರಡು ಜನರನ್ನು ಬಂಧಿಸಲಾಗಿದೆ. ಆರೋಪಿಗಳು ಬಿಹಾರ ಮತ್ತು ಉತ್ತರ ಪ್ರದೇಶದಿಂದ ಬಂದ ಗ್ಯಾಂಗ್ ನ ಭಾಗವಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಜನವರಿಯಲ್ಲಿ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಗೃಹಿಣಿಯೊಬ್ಬರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಬಳಿಕ ಈ ಆರೋಪಿಗಳನ್ನು ಬಂಧಿಸಲಾಗಿದೆ. ಮನೆಯಿಂದ ಕೆಲಸ ಮಾಡುವ ಅವಕಾಶದ ನೆಪ ಹೇಳಿ ಐದು ಲಕ್ಷ ರೂಪಾಯಿ ವಂಚಿಸಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಪೊಲೀಸರ ಪ್ರಕಾರ, ಸಂತ್ರಸ್ತೆ ತನ್ನ ದೂರಿನಲ್ಲಿ, ಮನೆಯಿಂದ ಕೆಲಸ ಮಾಡುವ…

Editor TumkurVarthe

ಚಾಕೋಲೇಟ್, ಜೇಮ್ ಸ್ ನಲ್ಲೂ ಕೃತಕ ಬಣ್ಣ!

ಬೆಂಗಳೂರು: ಜಿಲೇಬಿ, ಶರಬತ್ ಬಳಿಕ ಇದೀಗ ಸಿಹಿತಿನಿಸುಗಳಾದ ಚಾಕೋಲೇಟ್, ಪೆಪ್ಪರ್ ಮೆಂಟ್, ಜೇಮ್ ಸ್ ಜೆಲ್ಲಿಗಳಲ್ಲಿ ಕೃತಕ ಬಣ್ಣ, ಕಲಬರಕೆ ನಡೆಯುತ್ತಿದೆ ಎಂದು ಆರೋಪಗಳ ಕೇಳಿ ಬಂದ ಹಿನ್ನೆಲೆಯಲ್ಲಿ ಆಹಾರ ಗುಣಮಟ್ಟ ಇಲಾಖೆಯು ಪರೀಕ್ಷೆಗೆ ಮುಂದಾಗಿದೆ. ಚಾಕೊಲೇಟ್, ಪೆಪ್ಪರ್ ಮೆಂಟ್, ಜೇಮ್ ಸ್, ಜೆಲ್ಲಿಗಳಲ್ಲಿ ಹಾನಿಕಾರಕ ರಾಸಾಯನಿಕ ಕಲರ್ ಗಳನ್ನು ಬಳಕೆ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆಯ ಇದೀಗ ಸ್ಯಾಂಪಲ್ ಸಂಗ್ರಹಿಸಿ ಟೆಸ್ ಟ್ ಗೆ ಸೂಚನೆ ನೀಡಿದೆ.ಇವುಗಳ ಸೇವನೆಯಿಂದ ಕ್ಯಾನ್ಸರ್ ಸಹಿತ ಅಪಾಯಕಾರಿ ಕಾಯಿಲೆಗಳಿಗೆ ದಾರಿ ಮಾಡಿಕೊಡುವ ಸಾಧ್ಯತೆ…

Editor TumkurVarthe

ಕಾಡು ಆನೆ ತುಳಿದು ಮಹಿಳೆ ಸಾವು

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮನುಷ್ಯ-ಆನೆ ಸಂಘರ್ಷ ಮುಂದುವರಿದಿದೆ, ಶುಕ್ರವಾರ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದ ಬಳಿ ಕಾಡು ಆನೆ ತುಳಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಚಂದ್ರಮ್ಮ (45) ಎಂದು ಗುರುತಿಸಲಾಗಿದೆ. ಹತ್ತಿರದ ಕಾಫಿ ತೋಟಕ್ಕೆ ಹೋಗುತ್ತಿದ್ದಾಗ ಆನೆಯ ದಾಳಿಗೆ ಒಳಗಾಗಿದ್ದಾರೆ. ಘಟನೆಯ ನಂತರ, ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಮೃತರ ಶವ ಸ್ಥಳಾಂತರಿಸಲು ನಿರಾಕರಿಸಿದರು. ಜಿಲ್ಲಾ ಸಚಿವ ಕೆ ಎನ್ ರಾಜಣ್ಣ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಪರಿಹಾರ ಹಸ್ತಾಂತರಿಸಬೇಕೆಂದು ಒತ್ತಾಯಿಸಿದರು. ಜಿಲ್ಲೆಯ ಬೇಲೂರು, ಆಲೂರು…

Editor TumkurVarthe
- Sponsored -
Ad imageAd image
Weather
22°C
Tumkūr
broken clouds
22° _ 22°
77%
5 km/h
Fri
22 °C

Follow US

Discover Categories

ಕುಸಿದು ಬಿದ್ದು ಯುವಕ ಸಾವು

ಕುಣಿಗಲ್: ಸ್ನೇಹಿತರೊಂದಿಗೆ ಕುಳಿತಿದ್ದ ಯುವಕ ದಿಢೀರ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಪಟ್ಟಣದ…

Editor TumkurVarthe

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಎರಡನೇ ಪ್ರಕರಣದಲ್ಲಿ ತಮ್ಮನ್ನು ಕೈಬಿಡುವಂತೆ ಸಲ್ಲಿಸಿದ್ದ…

Editor TumkurVarthe

ದೇವಸ್ಥಾನದಲ್ಲಿ ಕಳ್ಳತನ- ಆರೋಪಿ ಬಂಧನ

ತಿಪಟೂರು: ಕೆ.ಬಿ.ಕ್ರಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಬೀರಸಂದ್ರ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಇದೇ ತಿಂಗಳು 5…

Editor TumkurVarthe

ಅಪಘಾತದಲ್ಲಿ ಇಬ್ಬರು ಯುವಕರ ಬಲಿ

ತಿಪಟೂರು: ರಾಷ್ಟ್ರೀಯ ಹೆದ್ದಾರಿ ಮತ್ತಿಹಳ್ಳಿ ಗೇಟ್ ಬಳಿ ಕೆ ಎಸ್ ಆರ್ ಟಿ ಸಿ ಬಸ್…

Editor TumkurVarthe

ಪ್ರವಾಹದಿಂದ ಮರವೇರಿದ ಅಪ್ಪ- ಮಗ

ಮೈಸೂರು: ಜಾನುವಾರು ಮೇಯಿಸಲು ಹೋಗಿದ್ದ ತಂದೆ-ಮಗ ಕಾವೇರಿ ನದಿ ಪ್ರವಾಹಕ್ಕೆ ಸಿಲುಕಿ ಮರವೇರಿ ಕುಳಿತು ರಕ್ಷಿಸಿಕೊಂಡಿರುವ…

Editor TumkurVarthe

ರಜೆ ಹಾಕಿದ್ದಕ್ಕೆ ವಿದ್ಯಾರ್ಥಿನಿಗೆ ಥಳಿತ

ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ರಜೆ ಹಾಕಿದ್ದಕ್ಕೆ ಮುಖ್ಯ ಶಿಕ್ಷಕಿ ಆಕೆಗೆ ಬಾಸುಂಡೆ ಬರುವಂತೆ ಥಳಿಸಿ ಹಿಂಸಿಸಿರುವ…

Editor TumkurVarthe

ಹಣದ ಆಸೆಗೆ ಮದ್ಯ ಸೇವಿಸಿ ಯುವಕ ಸಾವು

ಕೋಲಾರ: ಹಣದ ಆಸೆಗಾಗಿ ಯುವಕನೊಬ್ಬ ಬೆಟ್ಟಿಂಗ್ ಕಟ್ಟಿ, ನೀರು ಬೆರೆಸದೇ ಐದು ಬಾಟಲ್ ಪೂರ್ತಿಯಾಗಿ ಮದ್ಯ…

Editor TumkurVarthe
Create an Amazing Newspaper

Sponsored Content

ವಾಹನಗಳಿಗೆ ಬೆಂಕಿ- ಮೂವರ ಬಂಧನ

ಬೆಂಗಳೂರು: ದ್ವೇಷದಿಂದ ಹತ್ತು ಬೈಕ್, ಏಳು ಸೈಕಲ್ ಮತ್ತು ಅಂಗಡಿಯೊಂದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.ಮಕ್ಸೂದ್ ಅಹದ್ (26),ಇಜಾರ್ ಪಾಷಾ (24),ಹಮಿತ್ ತಬ್ರೇಜ್ (26) ಬಂಧಿತ ಆರೋಪಿಗಳು. ಜು.28 ರಂದು ಬೆಳಗಿನ…

Editor TumkurVarthe

Follow Writers

Editor TumkurVarthe 434 Articles
ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು
- Sponsored -
Ad image