Ad imageAd image

ಬಸ್ ಡಿಕ್ಕಿ- ವ್ಯಕ್ತಿ ಸಾವು

ಮಧುಗಿರಿ: ಪಾದಚಾರಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಚಿನ್ನೇನಹಳ್ಳಿಯ ಬಳಿ ಅದೇ ಗ್ರಾಮದ ನಾರಾಯಣಪ್ಪ (60) ಎಂಬುವವರಿಗೆ ಡಿಕ್ಕಿ ಹೊಡೆದ ಪರಿಣಾಮ ನಾರಾಯಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editor TumkurVarthe

ಆರು ತಿಂಗಳಲ್ಲಿ ವಿದ್ಯುತ್ ಅವಘಡಕ್ಕೆ 118 ಜನ ಬಲಿ

ಬೆಂಗಳೂರು: ಕರೆಂಟ್ ಅವಘಡಗಳಿಂದ ಸಾವನ್ನಪ್ಪುತ್ತಿರುವ ಜನರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಬೆಸ್ಕಾಂ ನೀಡಿರುವ ಅಂಕಿಅಂಶ ಆತಂಕ ಹೆಚ್ಚಿಸಿದೆ. ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕೇವಲ ಆರು ತಿಂಗಳಲ್ಲಿ 118 ಜನರು ವಿದ್ಯುತ್ ಅವಘಡಗಳಿಂದ ಮೃತಪಟ್ಟಿದ್ದಾರೆ. ಬೆಸ್ಕಾಂ ಸುಂಕ ಪರಿಷ್ಕರಣೆ ಪ್ರಸ್ತಾವನೆ ವೇಳೆ ಸಲ್ಲಿಸಿದ್ದ ವರದಿಯಿಂದ ಈ ಮಾಹಿತಿ ಬಹಿರಂಗವಾಗಿದೆ. 2024-25ರ ಅಂತಿಮ ಅಂಕಿಅಂಶಗಳು ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ವಿದ್ಯುತ್ ಅವಘಡಗಳಿಂದ ಸಾವಿನ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಬೆಂಗಳೂರು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.ಪಾದಚಾರಿ ಮಾರ್ಗಗಳಲ್ಲಿ ತಂತಿಗಳು ತುಂಡಾಗಿ ನೇತಾಡುವುದು, ಪಾರ್ಕ್ ನಲ್ಲಿ ವೈರ್ ಕಟ್ಟಾಗಿರೋದು. ಇದು…

Editor TumkurVarthe

10 ವರ್ಷಗಳ ಹಿಂದಿನ ಜಾತಿ ಜನಗಣತಿ ಯದುವೀರ್ ಆರೋಪಕ್ಕೆ ಲಾಡ್ ತಿರುಗೇಟು

ಧಾರವಾಡ: ರಾಜ್ಯ ಸರ್ಕಾರ ಕಳೆದ 10 ವರ್ಷಗಳ ಹಿಂದಿನ ಜಾತಿ ಜನಗಣತಿಯನ್ನು ಈಗ ತರುತ್ತಿದೆ ಎಂಬ ಮೈಸೂರು ಸಂಸದ ಯದುವೀರ್ ಒಡೆಯರ್ ಅವರ ಆರೋಪಕ್ಕೆ ಸಚಿವ ಸಂತೋಷ ಲಾಡ್ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ 10 ವರ್ಷಗಳ ಹಿಂದಿನದು ಎಂದು ಮೈಸೂರು ಮಹಾರಾಜರು ಆರೋಪಿಸಿದ್ದಾರೆ. ಕಳೆದ 14 ವರ್ಷಗಳಿಂದ ಕೇಂದ್ರ ಸರ್ಕಾರ ಜನ ಗಣತಿಯನ್ನೇ ಮಾಡಿಸಿಲ್ಲ. ಅದರ ಬಗ್ಗೆ ಮಹಾರಾಜರು ಮೊದಲು ಮಾತನಾಡಲಿ.ಹತ್ತು ವರ್ಷಕ್ಕೊಮ್ಮೆ ಜನ ಗಣತಿ ಆಗಬೇಕು. 14 ವರ್ಷದಿಂದ ಕೇಂದ್ರ ಸರ್ಕಾರ ಜನಗಣತಿಯನ್ನೇ ಮಾಡಿಲ್ಲ. 2020ರಲ್ಲಿ ಗಣತಿ…

Editor TumkurVarthe
- Sponsored -
Ad imageAd image
Weather
33°C
Tumkūr
overcast clouds
33° _ 33°
38%
5 km/h
Mon
33 °C

Follow US

Discover Categories

ಸಂವಿಧಾನ ಇಲ್ಲದಿದ್ರೆ ಕುರಿ ಕಾಯಬೇಕಿತ್ತು: ಸಿಎಂ

ಬೆಂಗಳೂರು: ಒಂದು ವೇಳೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಒಂದು ವೇಳೆ ಇಲ್ಲದಿದ್ದರೆ…

Editor TumkurVarthe

ಸಾಸಲು ಗ್ರಾಮದ ಬಳಿ ದಾವಣಗೆರೆ ಮಣಿಕಂಠ ಹತ್ಯೆ

ದಾವಣಗೆರೆ: ಕಲ್ಲಿನಿಂದ ತಲೆಗೆ ಜಜ್ಜಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಾಸಲು…

Editor TumkurVarthe

ಗೃಹಿಣಿ ನೇಣಿಗೆ ಶರಣು

ಕುಣಿಗಲ್: ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏಳನೆ ವಾರ್ಡ್ನಲ್ಲಿ…

Editor TumkurVarthe

ಕಾವೇರಿ ನೀರು ದರ ಹೆಚ್ಚಳಕ್ಕೆ ನಿರ್ಧಾರ

ಬೆಂಗಳೂರು: ನಗರದ ಜನತೆಗೆ ಹಾಲು, ಮೊಸರು, ವಿದ್ಯುತ್ ಬಿಲ್ ಏರಿಕೆಯ ನಂತ್ರ ಈಗ ಸರ್ಕಾರ ಮತ್ತೊಂದು…

Editor TumkurVarthe

ವಾಟರ್ ಬಾಟಲ್ ನೀರು ಸುರಕ್ಷಿತವಲ್ಲ

ಕುಡಿಯೋ ನೀರಿನ ಬಾಟಲಿಯಲ್ಲಿ ರಾಸಾಯನಿಕ ಪತ್ತೆ ಬೆಂಗಳೂರು: ಕರ್ನಾಟಕದಲ್ಲಿ ಬಳಕೆಯಾಗುತ್ತಿರುವಂತ ಬ್ರ್ಯಾಂಡೆಡ್ ಕಂಪನಿಯ ಕುಡಿಯೋ ನೀರಿನ…

Editor TumkurVarthe

ಚಿನ್ನದ ಸರ ಕದ್ದಿದ್ದ ಕಳ್ಳನ ಬಂಧನ

ಚೇಳೂರು: ಮನೆಯಲ್ಲಿಟ್ಟಿದ್ದ ಚಿನ್ನದ ಸರ ಕದ್ದಿದ್ದ ಕಳ್ಳನನ್ನು ಬಂಧಿಸಿರುವ ಚೇಳೂರು ಠಾಣೆ ಪೊಲೀಸರು ಆತನಿಂದ ₹3.50…

Editor TumkurVarthe

ಮಂಜುನಾಥ್ಗೆ ಗುಂಡೇಟು- ಕುಟುಂಬಕ್ಕೆ ಮಧು ಸಾಂತ್ವನ

ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ ಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಯಲ್ಲಿ ನಮ್ಮ ಶಿವಮೊಗ್ಗದ…

Editor TumkurVarthe

ಬುರ್ಖಾ ಧರಿಸಿದ ವ್ಯಕ್ತಿ ಬಂಧನ

ಇಳಕಲ್: ಬುರ್ಖಾ ಧರಿಸಿಕೊಂಡು ಕೈಯಲ್ಲಿನ ಚೀಲದಲ್ಲಿ ಚಾಕೊಲೇಟ್, ಬಳೆ, ಹಗ್ಗಗಳನ್ನು ಮತ್ತು ಮುತ್ತಿನ ಸಾಮಾನುಗಳನ್ನು ಇಟ್ಟುಕೊಂಡು…

Editor TumkurVarthe
Create an Amazing Newspaper

Sponsored Content

ಪತ್ನಿ ಕಾಟಕ್ಕೆ ಬೇಸತ್ತ ಪತಿ- ದೂರು ದಾಖಲು

ಬೆಂಗಳೂರು: ಕುಟುಂಬದವರೇ ನೋಡಿ ಮದುವೆ ಮಾಡಿದ್ದ ಸಾಫ್ಟ್ ವೇರ್ ಇಂಜಿನಿಯರ್ ಓರ್ವ ಇದೀಗ ಪತ್ನಿ ಕಾಟಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.ಟೆಕ್ಕಿ ಶ್ರೀಕಾಂತ್ 2022ರಲ್ಲಿ ಯುವತಿಯಿಬಳನ್ನು ವಿವಾಹವಾಗಿದ್ದ. ಮದುವೆಯಾದಾಗಿನಿಂದಲೂ ಪತ್ನಿ ಕಿರುಕುಳ ನೀಡುತ್ತಲೇ ಇದ್ದಾಳಂತೆ. ಪ್ರತಿದಿನ ದಿನದ ಖರ್ಚಿಗೆ 5000 ರೂಪಾಯಿ ಕೇಳುತ್ತಾಳಂತೆ.…

Editor TumkurVarthe

Follow Writers

Editor TumkurVarthe 95 Articles
ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು
- Sponsored -
Ad image