ಮಧುಗಿರಿ: ಪಾದಚಾರಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಚಿನ್ನೇನಹಳ್ಳಿಯ ಬಳಿ ಅದೇ ಗ್ರಾಮದ ನಾರಾಯಣಪ್ಪ (60) ಎಂಬುವವರಿಗೆ ಡಿಕ್ಕಿ ಹೊಡೆದ ಪರಿಣಾಮ ನಾರಾಯಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಕರೆಂಟ್ ಅವಘಡಗಳಿಂದ ಸಾವನ್ನಪ್ಪುತ್ತಿರುವ ಜನರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಬೆಸ್ಕಾಂ ನೀಡಿರುವ ಅಂಕಿಅಂಶ ಆತಂಕ ಹೆಚ್ಚಿಸಿದೆ. ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕೇವಲ ಆರು ತಿಂಗಳಲ್ಲಿ 118 ಜನರು ವಿದ್ಯುತ್ ಅವಘಡಗಳಿಂದ ಮೃತಪಟ್ಟಿದ್ದಾರೆ. ಬೆಸ್ಕಾಂ ಸುಂಕ ಪರಿಷ್ಕರಣೆ ಪ್ರಸ್ತಾವನೆ ವೇಳೆ ಸಲ್ಲಿಸಿದ್ದ ವರದಿಯಿಂದ ಈ ಮಾಹಿತಿ ಬಹಿರಂಗವಾಗಿದೆ. 2024-25ರ ಅಂತಿಮ ಅಂಕಿಅಂಶಗಳು ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ವಿದ್ಯುತ್ ಅವಘಡಗಳಿಂದ ಸಾವಿನ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಬೆಂಗಳೂರು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.ಪಾದಚಾರಿ ಮಾರ್ಗಗಳಲ್ಲಿ ತಂತಿಗಳು ತುಂಡಾಗಿ ನೇತಾಡುವುದು, ಪಾರ್ಕ್ ನಲ್ಲಿ ವೈರ್ ಕಟ್ಟಾಗಿರೋದು. ಇದು…
ಧಾರವಾಡ: ರಾಜ್ಯ ಸರ್ಕಾರ ಕಳೆದ 10 ವರ್ಷಗಳ ಹಿಂದಿನ ಜಾತಿ ಜನಗಣತಿಯನ್ನು ಈಗ ತರುತ್ತಿದೆ ಎಂಬ ಮೈಸೂರು ಸಂಸದ ಯದುವೀರ್ ಒಡೆಯರ್ ಅವರ ಆರೋಪಕ್ಕೆ ಸಚಿವ ಸಂತೋಷ ಲಾಡ್ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ 10 ವರ್ಷಗಳ ಹಿಂದಿನದು ಎಂದು ಮೈಸೂರು ಮಹಾರಾಜರು ಆರೋಪಿಸಿದ್ದಾರೆ. ಕಳೆದ 14 ವರ್ಷಗಳಿಂದ ಕೇಂದ್ರ ಸರ್ಕಾರ ಜನ ಗಣತಿಯನ್ನೇ ಮಾಡಿಸಿಲ್ಲ. ಅದರ ಬಗ್ಗೆ ಮಹಾರಾಜರು ಮೊದಲು ಮಾತನಾಡಲಿ.ಹತ್ತು ವರ್ಷಕ್ಕೊಮ್ಮೆ ಜನ ಗಣತಿ ಆಗಬೇಕು. 14 ವರ್ಷದಿಂದ ಕೇಂದ್ರ ಸರ್ಕಾರ ಜನಗಣತಿಯನ್ನೇ ಮಾಡಿಲ್ಲ. 2020ರಲ್ಲಿ ಗಣತಿ…
ಚಿಕ್ಕಮಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೇಸತ್ತ ತಂದೆ ತನ್ನ ಆರು ವರ್ಷದ ಮಗಳು ಸೇರಿದಂತೆ ಮೂವರನ್ನು…
ಬೆಂಗಳೂರು: ಒಂದು ವೇಳೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಒಂದು ವೇಳೆ ಇಲ್ಲದಿದ್ದರೆ…
ದಾವಣಗೆರೆ: ಕಲ್ಲಿನಿಂದ ತಲೆಗೆ ಜಜ್ಜಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಾಸಲು…
ಕುಣಿಗಲ್: ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏಳನೆ ವಾರ್ಡ್ನಲ್ಲಿ…
ಬೆಂಗಳೂರು: ನಗರದ ಜನತೆಗೆ ಹಾಲು, ಮೊಸರು, ವಿದ್ಯುತ್ ಬಿಲ್ ಏರಿಕೆಯ ನಂತ್ರ ಈಗ ಸರ್ಕಾರ ಮತ್ತೊಂದು…
ಕುಡಿಯೋ ನೀರಿನ ಬಾಟಲಿಯಲ್ಲಿ ರಾಸಾಯನಿಕ ಪತ್ತೆ ಬೆಂಗಳೂರು: ಕರ್ನಾಟಕದಲ್ಲಿ ಬಳಕೆಯಾಗುತ್ತಿರುವಂತ ಬ್ರ್ಯಾಂಡೆಡ್ ಕಂಪನಿಯ ಕುಡಿಯೋ ನೀರಿನ…
ಚೇಳೂರು: ಮನೆಯಲ್ಲಿಟ್ಟಿದ್ದ ಚಿನ್ನದ ಸರ ಕದ್ದಿದ್ದ ಕಳ್ಳನನ್ನು ಬಂಧಿಸಿರುವ ಚೇಳೂರು ಠಾಣೆ ಪೊಲೀಸರು ಆತನಿಂದ ₹3.50…
ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ ಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಯಲ್ಲಿ ನಮ್ಮ ಶಿವಮೊಗ್ಗದ…
ಇಳಕಲ್: ಬುರ್ಖಾ ಧರಿಸಿಕೊಂಡು ಕೈಯಲ್ಲಿನ ಚೀಲದಲ್ಲಿ ಚಾಕೊಲೇಟ್, ಬಳೆ, ಹಗ್ಗಗಳನ್ನು ಮತ್ತು ಮುತ್ತಿನ ಸಾಮಾನುಗಳನ್ನು ಇಟ್ಟುಕೊಂಡು…
ಬೆಂಗಳೂರು: ಕುಟುಂಬದವರೇ ನೋಡಿ ಮದುವೆ ಮಾಡಿದ್ದ ಸಾಫ್ಟ್ ವೇರ್ ಇಂಜಿನಿಯರ್ ಓರ್ವ ಇದೀಗ ಪತ್ನಿ ಕಾಟಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.ಟೆಕ್ಕಿ ಶ್ರೀಕಾಂತ್ 2022ರಲ್ಲಿ ಯುವತಿಯಿಬಳನ್ನು ವಿವಾಹವಾಗಿದ್ದ. ಮದುವೆಯಾದಾಗಿನಿಂದಲೂ ಪತ್ನಿ ಕಿರುಕುಳ ನೀಡುತ್ತಲೇ ಇದ್ದಾಳಂತೆ. ಪ್ರತಿದಿನ ದಿನದ ಖರ್ಚಿಗೆ 5000 ರೂಪಾಯಿ ಕೇಳುತ್ತಾಳಂತೆ.…
Sign in to your account